Featured

ಉಡುಪಿ : ವಿಕಲ ಚೇತನರಿಗೆ ಸಲಕರಣೆ ವಿತರಣೆ -Vishwanews24

ಉಡುಪಿ : ವಿಕಲ ಚೇತನರಿಗೆ ಸಲಕರಣೆ ವಿತರಣೆ -Vishwanews24

ಉಡುಪಿ : ವಿಕಲಚೇತನರಿಗೆ ಸಹಾನುಭೂತಿ ತೋರುವ ಬದಲು ಅವರಿಗೆ ಸಹಾಯ ಹಸ್ತ ನೀಡುವುದರ ಮೂಲಕ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಕಾಣಿಸಿಕೊಂಡು, ಉತ್ತಮ ಸಾಧನೆ ನೀಡಲು ಪ್ರೇರೆಪಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು ಮಿಷನ್ ಕಂಪೌAಡ್‌ನ ಆಶಾ ನಿಲಯ ವಿಶೇಷ ಶಾಲೆಯಲ್ಲಿ. ವಿಕಲ ಚೇತನರಿಗೆ ತ್ರಿಚಕ್ರ ವಾಹನ, ಟಾಕಿಂಗ್ ಲ್ಯಾಪ್‌ಟಾಪ್, ಹೊಲಿಗೆ ಯಂತ್ರ ಹಾಗೂ ಬ್ರೆöÊಲ್‌ಕಿಟ್ ವಿತರಿಸಿ ಮಾತನಾಡಿದರು.

ಎಲ್ಲಾ ಇಲಾಖೆಗಳಲ್ಲಿ ವಿಕಲಚೇತನರಿಗೆ ಮೀಸಲಿಟ್ಟ ಅನುದಾನದ ಸದ್ಭಳಕೆ ಆಗಬೇಕು ಎಂದ ಶಾಸಕರು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿಕಲಚೇತನರಿಗೆ ಹೇಳಿದರು.

ಕಾರ್ಯಕ್ರಮದಲ್ಲಿ ಶ್ರವಣದೋಷವುಳ್ಳ 6 ಮಂದಿಗೆ ಹೊಲಿಗೆ ಯಂತ್ರ, 5 ಮಂದಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 7 ಮಂದಿ ವಿದ್ಯಾರ್ಥಿಗಳಿಗೆ ಬ್ರೆöÊಲ್ ಕಿಟ್, 35 ಮಂದಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿüಕಾರಿ ರತ್ನಾ , ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ಅಧ್ಯಕ್ಷ ತಲ್ಲೂರು ಶಿವರಾಂಶೆಟ್ಟಿ ಹೇಳಿದರು. ಕಾರ್ಯದರ್ಶಿ ಕೆ.ಜಯರಾಂ ಆಚಾರ್ಯ ಸಾಲಿಗ್ರಾಮ, ಹಾಗೂ ಜಿಲ್ಲೆಯ ವಿವಿಧ ವಿಕಲಚೇತನರು ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

11 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

11 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

12 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

12 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

12 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

12 hours ago