ಉಡುಪಿ : ವಿಕಲಚೇತನರಿಗೆ ಸಹಾನುಭೂತಿ ತೋರುವ ಬದಲು ಅವರಿಗೆ ಸಹಾಯ ಹಸ್ತ ನೀಡುವುದರ ಮೂಲಕ ಅವರು ಸಮಾಜದ ಮುಖ್ಯವಾಹಿನಿಯಲ್ಲಿ ಕಾಣಿಸಿಕೊಂಡು, ಉತ್ತಮ ಸಾಧನೆ ನೀಡಲು ಪ್ರೇರೆಪಿಸಬೇಕು ಎಂದು ಶಾಸಕ ರಘುಪತಿ ಭಟ್ ಹೇಳಿದರು.
ಅವರು ಇಂದು ಮಿಷನ್ ಕಂಪೌAಡ್ನ ಆಶಾ ನಿಲಯ ವಿಶೇಷ ಶಾಲೆಯಲ್ಲಿ. ವಿಕಲ ಚೇತನರಿಗೆ ತ್ರಿಚಕ್ರ ವಾಹನ, ಟಾಕಿಂಗ್ ಲ್ಯಾಪ್ಟಾಪ್, ಹೊಲಿಗೆ ಯಂತ್ರ ಹಾಗೂ ಬ್ರೆöÊಲ್ಕಿಟ್ ವಿತರಿಸಿ ಮಾತನಾಡಿದರು.
ಎಲ್ಲಾ ಇಲಾಖೆಗಳಲ್ಲಿ ವಿಕಲಚೇತನರಿಗೆ ಮೀಸಲಿಟ್ಟ ಅನುದಾನದ ಸದ್ಭಳಕೆ ಆಗಬೇಕು ಎಂದ ಶಾಸಕರು, ಇದರ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿಕಲಚೇತನರಿಗೆ ಹೇಳಿದರು.
ಕಾರ್ಯಕ್ರಮದಲ್ಲಿ ಶ್ರವಣದೋಷವುಳ್ಳ 6 ಮಂದಿಗೆ ಹೊಲಿಗೆ ಯಂತ್ರ, 5 ಮಂದಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್ ಟಾಪ್, 7 ಮಂದಿ ವಿದ್ಯಾರ್ಥಿಗಳಿಗೆ ಬ್ರೆöÊಲ್ ಕಿಟ್, 35 ಮಂದಿಗೆ ಯಂತ್ರ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ನ ಉಪಕಾರ್ಯದರ್ಶಿ ಕಿರಣ್ ಫಡ್ನೇಕರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ, ಜಿಲ್ಲಾ ವಿಕಲಚೇತನ ಕಲ್ಯಾಣಾಧಿüಕಾರಿ ರತ್ನಾ , ಭಾರತೀಯ ರೆಡ್ಕ್ರಾಸ್ ಸಂಸ್ಥೆಯ ಅಧ್ಯಕ್ಷ ತಲ್ಲೂರು ಶಿವರಾಂಶೆಟ್ಟಿ ಹೇಳಿದರು. ಕಾರ್ಯದರ್ಶಿ ಕೆ.ಜಯರಾಂ ಆಚಾರ್ಯ ಸಾಲಿಗ್ರಾಮ, ಹಾಗೂ ಜಿಲ್ಲೆಯ ವಿವಿಧ ವಿಕಲಚೇತನರು ಉಪಸ್ಥಿತರಿದ್ದರು.
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…