ಉಡುಪಿ : ಉಡುಪಿ ವಾಶ್ ರೂಂ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಮಹಿಳಾ ಆಯೋಗದ ಸದಸ್ಯೆ ಖುಷ್ಬೂ ಸುಂದರ್ ಇಂದು ಬೆಳಿಗ್ಗೆ ಕಾಲೇಜಿಗೆ ಭೇಟಿ ನೀಡಿದರು.
ಪ್ರಕರಣದ ವಿಚಾರಣೆಗಾಗಿ ಕಾಲೇಜಿಗೆ ಆಗಮಿಸಿದ ಖುಷ್ಬೂ ಆಡಳಿತ ಮಂಡಳಿ ಜತೆ ಮಾತುಕತೆ ನಡೆಸಿದರು. ಇದೇ ವೇಳೆ ಘಟನೆ ನಡೆದ ಶೌಚಾಲಯ ವನ್ನು ಕೂಡ ಅವರು ಪರಿಶೀಲಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ನಿರ್ದೇಶಕಿ ರಶ್ಮಿ ಕಷ್ಣ ಪ್ರಸಾದ್ , ಎಸ್ಪಿ ಅಕ್ಷಯ್ ಹಾಕೇ ಮಚ್ಚಿಂದ್ರ, ನ್ಯಾಯವಾದಿ ಮೇರಿ ಶ್ರೇಷ್ಠ, ಕಾಲೇಜಿನ ಮುಖ್ಯ ಶೈಕ್ಷಣಿಕ ಸಂಯೋಜನಾಧಿಕಾರಿ ಬಾಲಕೃಷ್ಣ ಪರ್ಕಳ, ಪ್ರಾಂಶುಪಾಲ ರಾಜೀಬ್ ಮಂಡಲ್ ಉಪಸ್ಥಿತರಿದ್ದರು.
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…