ಉಡುಪಿ: ವಿದ್ಯಾಪೋಷಕ ವಿದ್ಯಾರ್ಥಿನಿ ದೀಕ್ಷಾಳ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಮೆಸ್ಕಾಂ ಅಧಿಕಾರಿಗಳಾದ ಎಸ್. ಗಣರಾಜ ಭಟ್ ಉದ್ಘಾಟಿಸಿದರು.
ಪ್ರಥಮ ಪಿ.ಯು.ಸಿ ವಿದ್ಯಾರ್ಜನೆಗೈಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿ ದೀಕ್ಷಾಳ (ಎಸ್.ಎಸ್.ಎಲ್.ಸಿ 94%)ಕಾರ್ಕಳದ ಹಿರ್ಗಾನದಲ್ಲಿರುವ ಮನೆಗೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಪದಾಧಿಕಾರಿಗಳಾದ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪಿ. ದಿನೇಶ್ ಪೂಜಾರಿ, ಅಶೋಕ್ ಎಂ. ತೆರಳಿ ಆಕೆಯ ಚಿಕ್ಕಾದಾದ ಮನೆಯನ್ನು ಪರಿಶೀಲಿಸಿದರು.
ಅತಿ ಶೀಘ್ರದಲ್ಲಿ ಮನೆಗೆ ಶೌಚಾಲಯವನ್ನು ನಿರ್ಮಿಸಿಕೊಡುವ ಭರವಸೆಯನ್ನು ಸಂಸ್ಥೆಯ ಅಧ್ಯಕ್ಷರು ಈ ಸಂದರ್ಭದಲ್ಲಿ ನೀಡಿದರು. ವಿದ್ಯುತ್ ಸಂಪರ್ಕಕ್ಕೆ ನೆರವು ನೀಡಿದ ಶ್ರೀನಿವಾಸ ಹೆಬ್ಬಾರರ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಿಕೊಳ್ಳಲಾಯಿತು.ಈಗಾಗಲೇ ಪ್ರಥಮ ಪಿ. ಯು. ಸಿ.ಯ ಈರ್ವರು ವಿದ್ಯಾರ್ಥಿನಿಯರಿಗೆ ಸೆಲ್ಕೋ ಸಂಸ್ಥೆ ಸೋಲಾರ್ ದೀಪಗಳನ್ನು ಅಳವಡಿಸಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…