ಉಡುಪಿ: ವಿದ್ಯಾಪೋಷಕ ವಿದ್ಯಾರ್ಥಿನಿ ದೀಕ್ಷಾಳ ಮನೆಗೆ ವಿದ್ಯುತ್ ಸಂಪರ್ಕ ಕಲ್ಪಿಸಿದ್ದು, ಮೆಸ್ಕಾಂ ಅಧಿಕಾರಿಗಳಾದ ಎಸ್. ಗಣರಾಜ ಭಟ್ ಉದ್ಘಾಟಿಸಿದರು.
ಪ್ರಥಮ ಪಿ.ಯು.ಸಿ ವಿದ್ಯಾರ್ಜನೆಗೈಯುತ್ತಿರುವ ಪ್ರತಿಭಾನ್ವಿತ ವಿದ್ಯಾರ್ಥಿನಿ ದೀಕ್ಷಾಳ (ಎಸ್.ಎಸ್.ಎಲ್.ಸಿ 94%)ಕಾರ್ಕಳದ ಹಿರ್ಗಾನದಲ್ಲಿರುವ ಮನೆಗೆ ಸಂಸ್ಥೆಯ ಅಧ್ಯಕ್ಷ ಎಂ.ಗಂಗಾಧರ ರಾವ್ ಹಾಗೂ ಪದಾಧಿಕಾರಿಗಳಾದ ಮುರಲಿ ಕಡೆಕಾರ್, ನಾರಾಯಣ ಎಂ. ಹೆಗಡೆ, ಪಿ. ದಿನೇಶ್ ಪೂಜಾರಿ, ಅಶೋಕ್ ಎಂ. ತೆರಳಿ ಆಕೆಯ ಚಿಕ್ಕಾದಾದ ಮನೆಯನ್ನು ಪರಿಶೀಲಿಸಿದರು.
ಅತಿ ಶೀಘ್ರದಲ್ಲಿ ಮನೆಗೆ ಶೌಚಾಲಯವನ್ನು ನಿರ್ಮಿಸಿಕೊಡುವ ಭರವಸೆಯನ್ನು ಸಂಸ್ಥೆಯ ಅಧ್ಯಕ್ಷರು ಈ ಸಂದರ್ಭದಲ್ಲಿ ನೀಡಿದರು. ವಿದ್ಯುತ್ ಸಂಪರ್ಕಕ್ಕೆ ನೆರವು ನೀಡಿದ ಶ್ರೀನಿವಾಸ ಹೆಬ್ಬಾರರ ಸೇವೆಯನ್ನು ಕೃತಜ್ಞತೆಯಿಂದ ಸ್ಮರಿಸಿಕೊಳ್ಳಲಾಯಿತು.ಈಗಾಗಲೇ ಪ್ರಥಮ ಪಿ. ಯು. ಸಿ.ಯ ಈರ್ವರು ವಿದ್ಯಾರ್ಥಿನಿಯರಿಗೆ ಸೆಲ್ಕೋ ಸಂಸ್ಥೆ ಸೋಲಾರ್ ದೀಪಗಳನ್ನು ಅಳವಡಿಸಿದೆ.
ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…
ಕಾರವಾರ - ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…
ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…
ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ; ₹23.67 ಲಕ್ಷ ಮೌಲ್ಯದ ಸೊತ್ತು ವಶ…
ಉಡುಪಿ : ಯುವಕ ನಾಪತ್ತೆ ಉಡುಪಿ : ಮೂಲತಃ ನೇಪಾಳ ದೇಶದವರಾದ, ಪ್ರಸ್ತುತ ಮಣಿಪಾಲದ ಲಕ್ಷಿö್ಮÃಶ ನಗರದಲ್ಲಿರುವ ಹೋಟೆಲ್ ಒಂದರಲ್ಲಿ…
ಉಡುಪಿ: ಜೂನ್ 9 ರಿಂದ ಕರ್ನಾಟಕದಾದ್ಯಂತ ಖಾಸಗಿ ಬಸ್ ಪ್ರಯಾಣ ದರ ಏರಿಕೆ : ಕುಯಿಲಾಡಿ ಸುರೇಶ್ ನಾಯಕ್ ಉಡುಪಿ…