ಉಡುಪಿ : ಆರ್ಥಿಕವಾಗಿ ಮತ್ತು ಸಮಾಜಿಕವಾಗಿ ಹಿಂದುಳಿದವರ ವಿದ್ಯಾಭ್ಯಾಸ, ಉದ್ಯೋಗ ಮತ್ತು ಸಬಲೀಕರಣಕ್ಕಾಗಿ ಮಾಡಿದ ಬಜೆಟ್ ಇದಾಗಿದ್ದು ಮುಂದಿನ ದಿನಗಳಲ್ಲಿ ಉತ್ತಮ ಪರಿಣಾಮ ಬೀರುವ ಬಜೆಟ್ ಆಗಿರುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ಯಾವುದೇ ಹೆಚ್ಚುವರಿ ತೆರಿಗೆ ಭಾರ ಹೊರಿಸದೆ ಇದ್ದುದರಲ್ಲೇ ಅಭಿವೃದ್ಧಿ ಯೋಜನೆ ಮಾಡಲಾಗಿದೆ. ಆಡಳಿತ ಸುಧಾರಣೆಗೆ ಹೆಚ್ಚಿನ ವೆಚ್ಚ, ಕಾಶಿ ಯಾತ್ರೆಗೆ ಸಬ್ಸಿಡಿ, ಪವಿತ್ರ ಯಾತ್ರೆ ಯೋಜನೆ, ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ ಯೋಜನೆ, ನೀಟ್ ವಿದ್ಯಾರ್ಥಿಗಳಿಗೆ ಉಚಿತ ಕೋಚಿಂಗ್, ವೈದ್ಯಕೀಯ ವಿಧ್ಯಾರ್ಥಿಗಳಿಗೆ ಹೆಚ್ಚಿನ ಸಾಲ, ಕರ್ನಾಟಕ ಕಲಾ ಗ್ರಾಮ ಯೋಜನೆ, ನಮ್ಮ ಕ್ಲಿನಿಕ್ ಯೋಜನೆ, ಉಡುಪಿ ಮತ್ತು ದ. ಕ. ಜಿಲ್ಲೆಗೆ ತಲಾ ಒಂದು ಶ್ರೀ ನಾರಾಯಣಗುರು ವಸತಿ ಶಾಲೆ ಆರಂಭ, ಕಾರ್ಮಿಕ ಕ್ಷೇಮಾಭಿವೃದ್ಧಿ ಯೋಜನೆ, ನೀರಾವರಿಗೆ ಆದ್ಯತೆ, ಕುರಿ ಮತ್ತು ಮೇಕೆಗಳಿಗೆ ಪರಿಹಾರಧನ ನೀಡುವ ಅನುಗ್ರಹ ಯೋಜನೆ, ಗೋ ಸಂತತಿಯ ರಕ್ಷಣೆ ಮತ್ತು ಅಭಿವೃದ್ಧಿಗಾಗಿ ಪುಣ್ಯಕೋಟಿ ದತ್ತು ಯೋಜನೆ ಮೊದಲಾದವು ರಾಜ್ಯದ ಅಭಿವೃದ್ಧಿಯ ದೃಷ್ಟಿಯಿಂದ ಮಾಡಲಾದ ಸರ್ವವ್ಯಾಪಿ ಸರ್ವ ಸ್ವರ್ಶಿ ಬಜೆಟ್ ಇದಾಗಿದೆ ಎಂದು ಕುಯಿಲಾಡಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…