ಉಡುಪಿ: ಬೈಕೊಂದು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ಶಂಕರನಾರಾಯಣ ಗ್ರಾಮದ ಕಲ್ಲಗದ್ದೆ ಎಂಬಲ್ಲಿ ನಡೆದಿದೆ. ಮೃತರನ್ನು ಸಚಿನ್ ಕಲ್ಲಪ್ಪ್ ಸಂಕ್ರಟ್ಟಿ(28) ಎಂದು ಗುರುತಿಸಲಾಗಿದೆ.
ಇವರು ಶಂಕರನಾರಾಯಣ ಪದವಿ ಕಾಲೇಜಿನಲ್ಲಿ ನಡೆಯುತ್ತಿದ್ದ ಹುಟ್ಟೂರು ಸನ್ಮಾನ ಕಾರ್ಯಕ್ರಮಕ್ಕೆ ಬಂದಿದ್ದು, ನಂತರ ಸ್ನೇಹಿತ ಬಸವ ಕಿರಣ ಎಂಬವರನ್ನು ಬಸ್ಸಿಗೆ ಬಿಡಲು ಕುಂದಾಪುರಕ್ಕೆ ಬೈಕಿನಲ್ಲಿ ಹೊರಟಿದ್ದರು. ಅಂಪಾರು ಮಾರ್ಗವಾಗಿ ಕುಂದಾಪುರಕ್ಕೆ ಹೊಗುತ್ತಿದ್ದ ಬೈಕ್, ನಿಯಂತ್ರಣ ತಪ್ಪಿ ರಸ್ತೆಯ ಬದಿಯಲ್ಲಿರುವ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ.
ಇದರಿಂದ ಗಂಭೀರವಾಗಿ ಗಾಯಗೊಂಡ ಸಚಿನ್ ಕುಂದಾಪುರ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…
ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…