ವಿದ್ಯೋದಯ ಟ್ರಸ್ಟ್ (ರಿ.) ಉಡುಪಿಯ ಅಂಗಸ0ಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಎಂಜಿನಿಯರಿ0ಗ್ ಕಾಲೇಜುಗಳ ಪ್ರವೇಶಾತಿಗಾಗಿ ಜನವರಿಯಲ್ಲಿ ನಡೆದ ಜೆ.ಇ.ಇ. ಮೈನ್ಸ್ನಲ್ಲಿ ೯೦ ಪರ್ಸಂಟೈಲ್ಗಿAತ ಅಧಿಕ ಪಡೆದ ಸಾಧನೆ ಮಾಡಿದ್ದಾರೆ. ಪ್ರಣಮ್ ಪಿ. ಶೆಟ್ಟಿ ೯೭.೦೮೯, ಧವನ್ ೯೫.೫೪೮, ಪ್ರೀತಮ್ ಎಚ್. ಸುವರ್ಣ ೯೪.೪೮, ಅಭಿಷೇಕ್ ೯೩.೮೯೨, ಭಾರ್ಗವಿ ಬೋರ್ಕರ್ ೯೩.೫೪, ವೈಷ್ಣವಿ ೯೩.೧೮, ಪ್ರಥಮ್ ಬಿ. ದೇವಾಡಿಗ ೯೩ ಮತ್ತು ಪ್ರಣಯ್ ಯು. ಶೆಟ್ಟಿ ೯೨.೩೯ ಪರ್ಸಂಟೈಲ್ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್ಎಸ್ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…
ವಿಧಾನಸಭೆ ಅಧಿವೇಶನ ರಾಜಕೀಯ ಮಾಡುವ ಸಭಾಂಗಣ ಆಗಬಾರದು .. ಪರಿಹಾರ ಕಂಡುಕೊಳ್ಳಲು ಇರುವ ವೇದಿಕೆಗೆ ಅಡ್ಡಿ ಪಡಿಸಿರುವ ಬಿಜೆಪಿಯನ್ನು ಜನತೆ…
ಕುಂದಾಪುರ: ಸಮುದ್ರ ಮಧ್ಯದಲ್ಲಿ ಸಿಲುಕಿಕೊಂಡಿದ್ದ ದೋಣಿ - ನಾಲ್ವರು ಮೀನುಗಾರರ ರಕ್ಷಣೆ ಕುಂದಾಪುರ :ಮೀನುಗಾರಿಕಾ ದೋಣಿಯ ಎಂಜಿನ್ ದೋಷದಿಂದ ಸಮುದ್ರದ…
ಮಂಗಳೂರು: ಕೃತಕ ಪನ್ನೀರ್, ಫುಡ್ ಕಲರ್, ಅಜಿನಮೊಟೊ ವಿರುದ್ಧ ಕ್ರಮ ಆಹಾರ ಸುರಕ್ಷತೆ ತಪಾಸಣೆಗೆ ತಾಲೂಕು ಮಟ್ಟದಲ್ಲಿ ವಾಚ್ಟೀಮ್ :…
ವಂದೇ ಭಾರತ್ ಪ್ರಾಯೋಗಿಕ ಸಂಚಾರ ಪೂರ್ಣ ; ಸುಬ್ರಹ್ಮಣ್ಯ ರೋಡ್ ನಿಂದ ಮಂಗಳೂರಿಗೆ ಯಶಸ್ವಿಯಾಗಿ ತೆರಳಿದ ರೈಲು ಪುತ್ತೂರು: ಹಲವು…