ವಿದ್ಯೋದಯ ಟ್ರಸ್ಟ್ (ರಿ.) ಉಡುಪಿಯ ಅಂಗಸ0ಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಎಂಜಿನಿಯರಿ0ಗ್ ಕಾಲೇಜುಗಳ ಪ್ರವೇಶಾತಿಗಾಗಿ ಜನವರಿಯಲ್ಲಿ ನಡೆದ ಜೆ.ಇ.ಇ. ಮೈನ್ಸ್ನಲ್ಲಿ ೯೦ ಪರ್ಸಂಟೈಲ್ಗಿAತ ಅಧಿಕ ಪಡೆದ ಸಾಧನೆ ಮಾಡಿದ್ದಾರೆ. ಪ್ರಣಮ್ ಪಿ. ಶೆಟ್ಟಿ ೯೭.೦೮೯, ಧವನ್ ೯೫.೫೪೮, ಪ್ರೀತಮ್ ಎಚ್. ಸುವರ್ಣ ೯೪.೪೮, ಅಭಿಷೇಕ್ ೯೩.೮೯೨, ಭಾರ್ಗವಿ ಬೋರ್ಕರ್ ೯೩.೫೪, ವೈಷ್ಣವಿ ೯೩.೧೮, ಪ್ರಥಮ್ ಬಿ. ದೇವಾಡಿಗ ೯೩ ಮತ್ತು ಪ್ರಣಯ್ ಯು. ಶೆಟ್ಟಿ ೯೨.೩೯ ಪರ್ಸಂಟೈಲ್ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…