ವಿದ್ಯೋದಯ ಟ್ರಸ್ಟ್ (ರಿ.) ಉಡುಪಿಯ ಅಂಗಸ0ಸ್ಥೆಯಾದ ವಿದ್ಯೋದಯ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಎಂಜಿನಿಯರಿ0ಗ್ ಕಾಲೇಜುಗಳ ಪ್ರವೇಶಾತಿಗಾಗಿ ಜನವರಿಯಲ್ಲಿ ನಡೆದ ಜೆ.ಇ.ಇ. ಮೈನ್ಸ್ನಲ್ಲಿ ೯೦ ಪರ್ಸಂಟೈಲ್ಗಿAತ ಅಧಿಕ ಪಡೆದ ಸಾಧನೆ ಮಾಡಿದ್ದಾರೆ. ಪ್ರಣಮ್ ಪಿ. ಶೆಟ್ಟಿ ೯೭.೦೮೯, ಧವನ್ ೯೫.೫೪೮, ಪ್ರೀತಮ್ ಎಚ್. ಸುವರ್ಣ ೯೪.೪೮, ಅಭಿಷೇಕ್ ೯೩.೮೯೨, ಭಾರ್ಗವಿ ಬೋರ್ಕರ್ ೯೩.೫೪, ವೈಷ್ಣವಿ ೯೩.೧೮, ಪ್ರಥಮ್ ಬಿ. ದೇವಾಡಿಗ ೯೩ ಮತ್ತು ಪ್ರಣಯ್ ಯು. ಶೆಟ್ಟಿ ೯೨.೩೯ ಪರ್ಸಂಟೈಲ್ ಪಡೆದಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಕಾಲೇಜು ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದರು.
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…