ಉಡುಪಿ: ಪರ್ಯಾಯ ಶ್ರೀ ಅದಮಾರು ಮಠ ಶ್ರೀಕೃಷ್ಣ ಮಠದ ಸರ್ವಜ್ಞ ಪೀಠಾಧಿಪತಿ ಶ್ರೀ ವಿಶ್ವಪ್ರಿಯ ತೀರ್ಥ ಶ್ರೀಪಾದರು, ಶ್ರೀರಾಮ- ಹನುಮದುತ್ಸವದ ಸುಸಂದರ್ಭ ಕಾಂಚನ ಪರಂಪರೆಯ ಕರ್ನಾಟಕ ಸಂಗೀತ ಗುರು ಹಾಗೂ ಈ ಸಾಲಿನ ಕರ್ನಾಟಕ ಕಲಾಶ್ರೀ ಪುರಸ್ಕೃತರಾದ ವಿದ್ವಾನ್ ಮಧೂರು ಪಿ. ಬಾಲಸುಬ್ರಹ್ಮಣ್ಯಂ ಅವರ ಸಂಗೀತ ಸೇವೆಯನ್ನು ಗುರುತಿಸಿ, ಶ್ರೀಕೃಷ್ಣಾನುಗ್ರಹ ಪ್ರಶಸ್ತಿ ನೀಡಿ ಅನುಗ್ರಹಿಸಿದರು.
ಬಳಿಕ ಮಾತನಾಡಿದ ಮಧೂರು ಅವರು, ತನ್ನೆಲ್ಲ ಏಳಿಗೆಗೆ, ಸಂಗೀತಾರಾಧನೆಗೆ ಉಡುಪಿ ಶ್ರೀ ಕೃಷ್ಣನೇ ಕಾರಣ. ಶ್ರೀಕೃಷ್ಣನ ಅನುಗ್ರಹ ಹಾಗೂ ಶ್ರೀಗಳ ಆಶೀರ್ವಾದ ಇವೆರಡರಿಂದ ತಾನು ಧನ್ಯ ಎಂದರು.
ನಂತರ ಸುಮಾರು ಮೂರು ಗಂಟೆಗಳ ಕಾಲ ಮಧೂರು ಅವರಿಂದ ಸಂಗೀತಾರ್ಚನೆ ನಡೆಯಿತು. ಪಕ್ಕವಾದ್ಯದಲ್ಲಿ ವಿದ್ವಾನ್ ಶ್ರೀಧರ ಆಚಾರ್ಯ (ವಯೋಲಿನ್) ಮತ್ತು ವಿದ್ವಾನ್ ಬಾಲಚಂದ್ರ ಭಾಗವತ್ (ಮೃದಂಗ) ಸಹಕರಿಸಿದರು.
ನನ್ನ ದೇಶ ಕಷ್ಟದಲ್ಲಿದೆ, ಭಾರತಕ್ಕೆ ವ್ಯಾಕ್ಸಿನ್ ಲಸಿಕೆ ನೀಡಿ : ಪ್ರಿಯಾಂಕಾ ಚೋಪ್ರಾ -Vishwanews24
ಕಿರುತೆರೆ ನಟ ದಿಲೀಪ್ ರಾಜ್ ಹೃದಯಾಘಾತದಿಂದ ನಿಧನ ಹಿಟ್ಲರ್ ಕಲ್ಯಾಣ’ ಧಾರವಾಹಿ ಖ್ಯಾತಿಯ ನಟ ದಿಲೀಪ್ ರಾಜ್ ಇಂದು ಬೆಳಗಿನ…
ಉಡುಪಿ : ಮಲಬಾರ್ ಗೋಲ್ಡ್ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿ : ಮಲಬಾರ್…
ಸುವೇಂದು ಆಪ್ತ ಚಂದ್ರನಾಥ್ ಹತ್ಯೆ ಪ್ರಕರಣ : ಸಿಬಿಐಗೆ ಹಸ್ತಾಂತರ ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನಾಯಕ, ನೂತನ ಮುಖ್ಯಮಂತ್ರಿ…
ಪ್ರಧಾನಿ ಮೋದಿಯವರು ತಮ್ಮ ಕುರ್ಚಿ ಗಟ್ಟಿಯಾಗಿದೆಯೇ ನೋಡಿಕೊಳ್ಳಲಿ .. ಪಂಚಾಯತಿ ಮೇಂಬರ್ ರೀತಿ ರಾಜಕಾರಣ ಮಾಡೋದು ಬಿಡಬೇಕು.. ಇಂದಿರಾ ಗಾಂಧಿ…
ಪ್ರಧಾನಿ ಮೋದಿ ಹೇಳಿಕೆ ಬಾಲಿಶತನದ್ದು, ಇಂತಹ ಹೇಳಿಕೆಯನ್ನು ಈ ದೇಶದ ಜನತೆ ಯಾವತ್ತೂ ನಿರೀಕ್ಷೆ ಮಾಡಲ್ಲ: ಮಂಜುನಾಥ ಭಂಡಾರಿ ಮಂಗಳೂರು…
ಮೂಳೂರು: ಕೊಳಚೆ ನೀರು ಶುದ್ಧೀಕರಣ ಘಟಕ ನಿರ್ಮಾಣ ವಿರೋಧಿಸಿ ಪ್ರತಿಭಟನೆ.. STP ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ…