ಉಡುಪಿ,: ಕರ್ನಾಟಕ ವಿಧಾನಪರಿಷತ್ತಿಗೆ ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರ ಕ್ಷೇತ್ರ ಮತ್ತು ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024 ಕ್ಕೆ ಸಂಬoಧಿಸಿದoತೆ ಜೂನ್ 3 ರಂದು ಮತದಾನ ನಡೆಯಲಿದ್ದು, ಈ ಸಂದರ್ಭದಲ್ಲಿ ಶಾಂತಿಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಕರ್ನಾಟಕ ಅಬಕಾರಿ ಕಾಯ್ದೆ ಸಾಮಾನ್ಯ ನಿಯಮಾವಳಿ 1967 ಕಲಂ 10(ಬಿ) ರಂತೆ ಹಾಗೂ ಪ್ರಜಾ ಪ್ರಾತಿನಿಧ್ಯ ಕಾಯ್ದೆ 1951 ರ ಕಲಂ 135 (ಸಿ) ಪ್ರಕಾರ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲೆಯಾದ್ಯಂತ ಜೂನ್ 1 ರಂದು ಸಂಜೆ 4 ಗಂಟೆಯಿ0ದ ಜೂನ್ 3 ರ ಮಧ್ಯರಾತ್ರಿ 12 ರ ವರೆಗೆ ಎಲ್ಲಾ ರೀತಿಯ ಮದ್ಯದಂಗಡಿ, ಮದ್ಯಮಾರಾಟ ಡಿಪೋ, ಮದ್ಯ ತಯಾರಿಕಾ ಡಿಸ್ಟಲರಿ, ಸ್ಟಾರ್ ಹೋಟೆಲ್ಗಳಲ್ಲಿ, ಶೇಂದಿ ಅಂಗಡಿ ಹಾಗೂ ಕ್ಲಬ್ಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜು ಮಾಡುವುದನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…