ಉಡುಪಿ : ಕರ್ನಾಟಕ ಸಾರ್ವತ್ರಿಕ ವಿಧಾನಸಭಾ ಚುನಾವಣೆ -2023 ಕ್ಕೆ ಸಂಬAಧಿಸಿದ0ತೆ ಮೇ 10 ರಂದು ಮತದಾನ ಹಾಗೂ ಮೇ 13 ರಂದು ಮತ ಎಣಿಕೆ ನಡೆಯಲಿರುವ ಹಿನ್ನೆಲೆ, ಜಿಲ್ಲೆಯಲ್ಲಿ ಶಾಂತಿ ಪಾಲನೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವ ನಿಟ್ಟಿನಲ್ಲಿ ಹಾಗೂ ಚುನಾವಣಾ ಕಾರ್ಯಗಳು ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಮೇ 8 ರಂದು ಸಂಜೆ 5 ಗಂಟೆಯಿ0ದ ಮೇ 10 ರ ಮಧ್ಯರಾತ್ರಿ 12 ರ ವರೆಗೆ ಹಾಗೂ ಮೇ 12 ರಂದು ಮಧ್ಯರಾತ್ರಿ 12 ಗಂಟೆಯಿ0ದ ಮೇ 13 ರ ಮಧ್ಯರಾತ್ರಿ 12 ರ ವರೆಗೆ ಜಿಲ್ಲೆಯಾದ್ಯಂತ ಎಲ್ಲಾ ರೀತಿಯ ಮದ್ಯ ಮಾರಾಟ ಡಿಪೋಗಳನ್ನು, ಮದ್ಯ ತಯಾರಿಕಾ ಡಿಸ್ಟಿಲರಿಗಳನ್ನು, ಸ್ಟಾರ್ ಹೋಟೆಲ್ಗಳನ್ನು ಹಾಗೂ ಶೇಂದಿ ಅಂಗಡಿಗಳನ್ನು ಮುಚ್ಚಲು ಆದೇಶಿಸಿ,ಹೋಟೆಲ್, ಕ್ಲಬ್ ಹಾಗೂ ಶೇಂದಿ ಅಂಗಡಿಗಳಲ್ಲಿ ಮದ್ಯ ಮಾರಾಟ ಹಾಗೂ ಸರಬರಾಜನ್ನು ನಿಷೇಧಿಸಿ,ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿರುತ್ತಾರೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…