ಬನ್ನಂಜೆ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಹಿನ್ನೆಲೆಯಲ್ಲಿ ಗುರುವಾರದಂದು ಉಡುಪಿ ಬನ್ನಂಜೆಯ ತಾಲೂಕು ಕಚೇರಿಯಲ್ಲಿ ತಹಶೀಲ್ದಾರರಾದ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿಯವರಾದ ಕೂರ್ಮ ರಾವ್ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ಚಟುವಟಿಕೆಯನ್ನು ಪರಿಶೀಲಿಸಿದರು
ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ನ ದ್ವೆ-ವಾರ್ಷಿಕ ಚುನಾವಣೆಗೆ ಸಂAಧಿಸಿದAತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ , ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲು ವ್ಯವಸ್ಥೆ ಮಡಿಕೊಳ್ಳಲಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 3 ಮಂದಿ ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು
ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ , 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು .
ಎಲ್ಲಾ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ, ಜಿಲ್ಲೆಯಲ್ಲಿ ಶಾಂತಿಯುತ ನಿಷ್ಪಕ್ಷಪಾತ ಚುನಾವಣೆ ನಡೆಯಲು ಎಲ್ಲ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
SSLC ಪರೀಕ್ಷೆ ಫಲಿತಾಂಶ: ದ.ಕ ಪ್ರಥಮ, ಉಡುಪಿ ಜಿಲ್ಲೆ ದ್ವಿತೀಯ ಬೆಂಗಳೂರು: 2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು,ಈ…
ಎಸೆಸೆಲ್ಸಿ ಪರೀಕ್ಷೆಯ ಫಲಿತಾಂಶ ವೆಬ್ ಸೈಟ್ ನಲ್ಲಿ ಪ್ರಕಟ ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) ನಡೆಸಿದ…
ಉಡುಪಿ: ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ ಪುನರಾರಂಭ ಉಡುಪಿ : ಹಲವು ದಿನಗಳಿಂದ ಉಡುಪಿಯಲ್ಲಿ ಸ್ಥಗಿತಗೊಂಡಿದ್ದ ಆಟೋ ಎಲ್ಪಿಜಿ ಪೂರೈಕೆ…
ಇನ್ಮುಂದೆ ಯಾವುದೇ ರಸಗೊಬ್ಬರ ಖರೀದಿಸಬೇಕಿದ್ದರೂ FID ಕಡ್ಡಾಯ ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದಿಂದ ರಸಗೊಬ್ಬರ ಕಚ್ಚಾವಸ್ತುಗಳ ಕೊರತೆಯ ಆತಂಕ ಎದುರಾಗಿದೆ. ಈ…
ನಾಳೆ SSLC ಫಲಿತಾಂಶ ಪ್ರಕಟ ಬೆಂಗಳೂರು: ನಾಳೆ ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.…
ಕಾಪು : ಸ್ಕೂಟಿ ಹಿಂಬದಿಗೆ ತಡೆರಹಿತ ಬಸ್ ಢಿಕ್ಕಿ - ಬಾಲಕಿ ಸಾವು ಕಾಪು : ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ…