Featured

ಉಡುಪಿ : ವಿಧಾನ ಪರಿಷತ್ ಚುನಾವಣೆ – ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಜಿಲ್ಲಾಧಿಕಾರಿ ಕೂರ್ಮ ರಾವ್ – Vishwanews24

ಉಡುಪಿ : ವಿಧಾನ ಪರಿಷತ್ ಚುನಾವಣೆ – ಮಸ್ಟರಿಂಗ್ ಪ್ರಕ್ರಿಯೆ ಪರಿಶೀಲಿಸಿದ ಕೂರ್ಮ ರಾವ್ – Vishwanews24

ಬನ್ನಂಜೆ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಹಿನ್ನೆಲೆಯಲ್ಲಿ ಗುರುವಾರದಂದು ಉಡುಪಿ ಬನ್ನಂಜೆಯ ತಾಲೂಕು ಕಚೇರಿಯಲ್ಲಿ ತಹಶೀಲ್ದಾರರಾದ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.

ಜಿಲ್ಲಾಧಿಕಾರಿಯವರಾದ ಕೂರ್ಮ ರಾವ್ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ಚಟುವಟಿಕೆಯನ್ನು ಪರಿಶೀಲಿಸಿದರು

ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ನ ದ್ವೆ-ವಾರ್ಷಿಕ ಚುನಾವಣೆಗೆ ಸಂAಧಿಸಿದAತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ , ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲು ವ್ಯವಸ್ಥೆ ಮಡಿಕೊಳ್ಳಲಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 3 ಮಂದಿ ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು

ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ , 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು .

ಎಲ್ಲಾ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ, ಜಿಲ್ಲೆಯಲ್ಲಿ ಶಾಂತಿಯುತ ನಿಷ್ಪಕ್ಷಪಾತ ಚುನಾವಣೆ ನಡೆಯಲು ಎಲ್ಲ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

 

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

17 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

18 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

18 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

21 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

21 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

22 hours ago