ಬನ್ನಂಜೆ: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ಚುನಾವಣೆಗೆ ಹಿನ್ನೆಲೆಯಲ್ಲಿ ಗುರುವಾರದಂದು ಉಡುಪಿ ಬನ್ನಂಜೆಯ ತಾಲೂಕು ಕಚೇರಿಯಲ್ಲಿ ತಹಶೀಲ್ದಾರರಾದ ಪ್ರದೀಪ್ ಕುರ್ಡೇಕರ್ ನೇತೃತ್ವದಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು.
ಜಿಲ್ಲಾಧಿಕಾರಿಯವರಾದ ಕೂರ್ಮ ರಾವ್ ಮಸ್ಟರಿಂಗ್ ಕೇಂದ್ರಕ್ಕೆ ಆಗಮಿಸಿ, ಚಟುವಟಿಕೆಯನ್ನು ಪರಿಶೀಲಿಸಿದರು
ಜಿಲ್ಲೆಯಲ್ಲಿ ಡಿಸೆಂಬರ್ 10 ರಂದು ನಡೆಯುವ ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರಗಳ ವಿಧಾನ ಪರಿಷತ್ ನ ದ್ವೆ-ವಾರ್ಷಿಕ ಚುನಾವಣೆಗೆ ಸಂAಧಿಸಿದAತೆ ಜಿಲ್ಲೆಯಲ್ಲಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ , ಮತದಾನದ ದಿನದಂದು ಎಲ್ಲಾ ಮತಗಟ್ಟೆಗಳಲ್ಲಿ ವೀಡಿಯೋಗ್ರಫಿ ಮಾಡಲು ವ್ಯವಸ್ಥೆ ಮಡಿಕೊಳ್ಳಲಾಗಿದೆ. ಚುನಾವಣಾ ಕಣದಲ್ಲಿ ಒಟ್ಟು 3 ಮಂದಿ ಅಭ್ಯರ್ಥಿಗಳಿದ್ದು, ನೀತಿ ಸಂಹಿತೆಯ ಉಲ್ಲಂಘನೆಯಾದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು, ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು
ಡಿಸೆಂಬರ್ 10 ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4 ರ ವರೆಗೆ ಮತದಾನ ನಡೆಯಲಿದ್ದು, 130 ಸಾಮಾನ್ಯ, 26 ಸೂಕ್ಷ್ಮ , 2 ಅತೀ ಸೂಕ್ಷ್ಮ ಮತಗಟ್ಟೆಗಳಿವೆ. ಜಿಲ್ಲೆಯ 7 ತಾಲೂಕು ಕೇಂದ್ರಗಳಲ್ಲಿ ಮಸ್ಟರಿಂಗ್ ಪ್ರಕ್ರಿಯೆ ನಡೆಯಿತು .
ಎಲ್ಲಾ ಮತಗಟ್ಟೆಗಳನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದ್ದು, ಕೋವಿಡ್ ಮಾರ್ಗಸೂಚಿಗಳ ಪಾಲನೆಯೊಂದಿಗೆ, ಜಿಲ್ಲೆಯಲ್ಲಿ ಶಾಂತಿಯುತ ನಿಷ್ಪಕ್ಷಪಾತ ಚುನಾವಣೆ ನಡೆಯಲು ಎಲ್ಲ ರೀತಿ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…