Featured

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ

ಉಡುಪಿ: ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ (ಜೆಸಿಟಿಯು) ನೇತೃತ್ವದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ದೇಶದಾದ್ಯಂತ ಸೋಮವಾರ ಹಮ್ಮಿಕೊಂಡಿರುವ ‘ಜೈಲ್ ಭರೋ’, ರಸ್ತೆ ತಡೆ ಹಾಗೂ ಪ್ರತಿಭಟನೆಯ ಭಾಗವಾಗಿ ಉಡುಪಿಯಲ್ಲಿ ಪ್ರತಿಭಟನೆ ನಡೆಯಿತು.

ನಗರದ ಪ್ರಧಾನ ಅಂಚೆ ಕಚೇರಿ ಎದುರು ಬೆಳಿಗ್ಗೆ 11 ಗಂಟೆಗೆ ಜೆಸಿಟಿಯು ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಳಿಕ ರಸ್ತೆ ತಡೆ ನಡೆಸಿದರು. ಈ ವೇಳೆ ಪೊಲೀಸರು ಪ್ರತಿಭಟನಕಾರರನ್ನು ವಶಕ್ಕೆ ಪಡೆದು ಕರೆದೊಯ್ದರು.

ವಿಜಿ ರಾಮ್ ಜಿ’ ರದ್ದುಗೊಳಿಸಬೇಕು, ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸಬೇಕು, ಬಲವಂತದ ಭೂಸ್ವಾಧೀನಕ್ಕೆ ಕಡಿವಾಣ ಹಾಕಬೇಕು ಹಾಗೂ ಕನಿಷ್ಠ ಮೂಲವೇತನ ಜಾರಿಗೊಳಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಕಾರರು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕಾರ್ಮಿಕ ಮುಖಂಡರಾದ ಸುರೇಶ್ ಕಲ್ಲಾಗಾರ, ಶಶಿಧರ್ ಗೊಲ್ಲ, ಕವಿರಾಜ್, ವಾಮನ ಪೂಜಾರಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Vishwa News 24

Recent Posts

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

1 hour ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

2 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

4 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

4 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

4 hours ago

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ – vishwanews24

ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ ಉಡುಪಿ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ…

4 hours ago