ಉಡುಪಿ: ಡಾ. ಬಾಬು ಜಗಜೀವನ ರಾಂ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ, ಕೌಶಲ್ಯ ಉನ್ನತೀಕರಣ ಯೋಜನೆ, ಸ್ವಯಂ ಉದ್ಯೋಗಗಳಾದ ಸ್ವಾವಲಂಭಿ/ ಸಂಚಾರ ಮಾರಾಟ ಮಳಿಗೆ, ನೇರ ಸಾಲ ಯೋಜನೆ, ಚರ್ಮಶಿಲ್ಪ ಯೋಜನೆ, ಮಹಿಳಾ ಕುಶಲಕರ್ಮಿಗಳಿಗೆ ಕಾಯಕಸ್ಪೂರ್ತಿ ಯೋಜನೆ, ಪಾದುಕೆ ಕುಟೀರ ಯೋಜನೆ, ಮಾರುಕಟ್ಟೆ ಸಹಾಯ ಯೋಜನೆ ಹಾಗೂ ಡಾ. ಬಾಬು ಜಗಜೀವನ ರಾಂ ವಸತಿ ಕಾರ್ಯಾಗಾರ ನಿರ್ಮಾಣ ಯೋಜನೆಗಳಿಗೆ ಪರಿಶಿಷ್ಟ ಜಾತಿಯ ಚರ್ಮ ಕುಶಲಕರ್ಮಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿಗಮದ ವೆಬ್ಸೈಟ್ http://lidkar.com ಸಹಾಯವಾಣಿ ಸಂಖ್ಯೆ: 9482300400 ಅಥವಾ ಜಿಲ್ಲಾ ಸಂಯೋಜಕರು ಮೊ.ನಂ: 6362891017 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಎಲ್ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…
ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ; ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…
ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…