ಉಡುಪಿ: ಬ್ರಹ್ಮಾವರ ತಾಲೂಕಿನ ಉಪ್ಪಿನಕೋಟೆ ಸಮೀಪದ ಮಿಲನ ರೆಸಿಡೆನ್ಸಿ ಅಪಾರ್ಟ್ ಮೆಂಟ್ ನಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಉಡುಪಿ ಪೊಲೀಸರು ಆಕೆಯ ಪತಿ ರಾಮಕೃಷ್ಣ ಗಾಣಿಗ ಸೇರಿದಂತೆ ಇನ್ನೋರ್ವ ಸುಪಾರಿ ಕಿಲ್ಲರ್ ನನ್ನು ಬಂಧಿಸಿದ್ದಾರೆ.
ಸೋಮವಾರ ಬಂಧಿಸಲ್ಪಟ್ಟ ಪತಿ ರಾಮಕೃಷ್ಣ ಗಾಣಿಗನನ್ನು ಪ್ರಕರಣದ ತನಿಖಾಧಿಕಾರಿಯಾಗಿರುವ ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಮಂಗಳವಾರ ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ಹೆಚ್ಚಿನ ತನಿಖೆಗಾಗಿ ಆರೋಪಿಯನ್ನು ನ್ಯಾಯಾಲಯ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಜು.23ರಂದು ಆರೋಪಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಕೊಲೆ ಕೃತ್ಯವನ್ನು ಇಬ್ಬರು ಸುಪಾರಿ ಕಿಲ್ಲರ್ಗಳು ಎಸಗಿದ್ದು, ಅದರಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿ ಉಡುಪಿಗೆ ಕರೆದುಕೊಂಡು ಬರುತ್ತಿದೆ. ಇನ್ನೋರ್ವ ತಲೆಮರೆಸಿಕೊಂಡಿದ್ದು, ಆತನಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…
ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…
ಟೈಮಿಂಗ್ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್ಪ್ರೆಸ್ ಬಸ್ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…
ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…