Featured

ಉಡುಪಿ: ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮಾರಾಟ ಮಾಡುವಂತಿಲ್ಲ – vishwanews24

ಉಡುಪಿ: ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮಾರಾಟ ಮಾಡುವಂತಿಲ್ಲ

ಉಡುಪಿ: ಜಿಲ್ಲೆಯಾದ್ಯಂತ ವ್ಯಾಪಕವಾಗಿ ಡೆಂಗ್ಯೂ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು ರೋಗಿಗಳು ಸ್ವ ಔಷಧೋಪಾಚಾರ ಮಾಡಿಕೊಳ್ಳುವುದರಿಂದ ರೋಗ ಪತ್ತೆ ಮಾಡಿ, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಜಿಲ್ಲೆಯ ಎಲ್ಲಾ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಿಮಲ್ ಮತ್ತು ಇತರೆ ಆಂಟಿಬಯೋಟಿಕ್ ಔಷಧಗಳ ಮಾರಾಟ ಮಾಡಬಾರದೆಂದು ಹಾಗೂ ಜಿಲ್ಲೆಯ ಎಲ್ಲಾ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಲು ಹಾಗೂ ರಕ್ತದಾನಿಗಳ ಪಟ್ಟಿಯನ್ನು ಸಿದ್ಧಪಡಿಸಿಟ್ಟು ಕೊಂಡು ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ಉಡುಪಿ ಸಹಾಯಕ ಔಷಧಿ ನಿಯಂತ್ರಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ – vishwanews24

ಉಡುಪಿ: ಕುಕ್ಕೆಹಳ್ಳಿ ಕೊರಗಜ್ಜ ಕ್ಷೇತ್ರದಿಂದ ನವೆಂಬರ್‌ನಿಂದ ಹೊಸ ಯಕ್ಷಗಾನ ಮೇಳ ಆರಂಭ ಉಡುಪಿ: ಕುಕ್ಕೆಹಳ್ಳಿ ಈಶ್ವರನಗರದಲ್ಲಿರುವ ಸ್ವಾಮಿ ಕೊರಗಜ್ಜ ಕ್ಷೇತ್ರದ…

8 hours ago

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ – ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ ; ಯುವಕ ವಶಕ್ಕೆ – vishwanews24

ಕೋಟ: ಹೆದ್ದಾರಿ ಮಧ್ಯೆ ಟಿವಿ, ಟೇಬಲ್ ಇಟ್ಟು ಯುವಕನ ಹುಚ್ಚಾಟ - ಪೊಲೀಸರ ಮೇಲೆ ಕತ್ತಿ ಬೀಸಿ ಹಲ್ಲೆಗೆ ಯತ್ನ…

8 hours ago

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ – vishwanews24

ಕರಾವಳಿಯಲ್ಲಿ ಅಕ್ರಮ ಬಾಂಗ್ಲಾದೇಶಿ ವಲಸಿಗರ ವಿರುದ್ಧ ಕಾರ್ಯಾಚರಣೆ ತೀವ್ರಗೊಳಿಸಿ: ವಿಶ್ವ ಹಿಂದೂ ಪರಿಷತ್ ಆಗ್ರಹ ಮಂಗಳೂರು: ಮಂಗಳೂರು ನಗರ ಪೊಲೀಸ್…

8 hours ago

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ ಅಳವಡಿಕೆ – vishwanews24

ಮಂಗಳೂರು : ಜೈಲಿಗೆ ಡ್ರಗ್ಸ್‌, ಮೊಬೈಲ್‌ ಎಸೆತಕ್ಕೆ ಬ್ರೇಕ್ : ಆವರಣ ಗೋಡೆಗೆ 12 ಅಡಿ ಎತ್ತರದ ತಂತಿ ಬೇಲಿ…

9 hours ago

ಚಿಕನ್ ಪ್ರಿಯರಿಗೆ ಶಾಕ್ : ದಾಖಲೆಯ ಏರಿಕೆ ಕಂಡ ಚಿಕನ್, ಮೊಟ್ಟೆ ದರ – vishwanews24

ಗ್ರಾಹಕರಿಗೆ ಚಿಕನ್ ಮತ್ತು ಮೊಟ್ಟೆ ಬೆಲೆ ಏರಿಕೆ ಶಾಕ್: ದಾಖಲೆ ಬರೆದ ದರ ಬೆಂಗಳೂರು: ಚಿಕನ್ ಮತ್ತು ಮೊಟ್ಟೆ ಪ್ರಿಯರಿಗೆ…

9 hours ago

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ – vishwanews24

ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳ ವಿಚಿತ್ರ ವರ್ತನೆಗೆ ವ್ಯಾಪಕ ಆಕ್ರೋಶ : ಸೂಕ್ತ ಕ್ರಮಕ್ಕೆ ಒತ್ತಾಯ ಮಂಗಳೂರು:  ಸರ್ಕಾರಿ ಕಾಲೇಜಿನ ಬಿಬಿಎ…

10 hours ago