ಉಡುಪಿ: ವ್ಯಕ್ತಿ ನಾಪತ್ತೆ – vishwanews24
ಉಡುಪಿ: ವ್ಯಕ್ತಿ ನಾಪತ್ತೆ
ಉಡುಪಿ: ಕುಂದಾಪುರ ತಾಲೂಕು ತೆಕ್ಕಟ್ಟೆ ಗ್ರಾಮದ ಹರಿಕಾರಬೆಟ್ಟು ನಿವಾಸಿ ಲಕ್ಷö್ಮಣ ಪೂಜಾರಿ (37) ಎಂಬವರು ಕೂಲಿ ಕೆಲಸ ಮಾಡಿಕೊಂಡಿದ್ದು ಜುಲೈ 14 ರಂದು ಕೆಲಸ ಮುಗಿಸಿ ತನ್ನ ಮನೆಗೆ ವಾಪಾಸಾಗಿ ಅಣ್ಣನ ಜೊತೆ ಆನೆಗುಡ್ಡೆ ದೇವಸ್ಥಾನಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ಇದುವರೆಗೂ ಮನೆಗೆ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 6 ಇಂಚು ಎತ್ತರ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದು,್ದ ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕೋಟ ಪೊಲೀಸ್ ಠಾಣೆ ದೂ.ಸಂಖ್ಯೆ: 0820-2564155, 9480805454 ಹಾಗೂ ಉಡುಪಿ ಪೊಲೀಸ್ ವೃತ್ತ ನಿರೀಕ್ಷಕರ ಕಚೇರಿ ದೂ.ಸಂ: 0820-2561966, 9480805432 ಅನ್ನು ಸಂಪರ್ಕಿಸುವAತೆ ಕೋಟ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮಣ್ಣು ತೆರವು ಕಾರ್ಯ ಪೂರ್ಣ : ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ – vishwanews24
