Featured

ಉಡುಪಿ :ವ್ಯಕ್ತಿ ನಾಪತ್ತೆ – vishwanews24

ಉಡುಪಿ :ವ್ಯಕ್ತಿ ನಾಪತ್ತೆ

 ಉಡುಪಿ : ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು  ಸೆ. 7 ರಂದು ಬೆಳಗ್ಗೆ 8.30 ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ಸಂ:0820-2537999, ಪಿ.ಎಸ್. ಸಂ:9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂ:9480805430 ಅನ್ನು ಸಂಪರ್ಕಿಸುವAತೆ ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ

Vishwa News 24

Recent Posts

ಉಡುಪಿ: ಖರ್ಗೆ ಭಾಷಣ ಸ್ಥಳ ಸ್ವಚ್ಛಗೊಳಿಸಿದ ಬಿಜೆಪಿ ವಿರುದ್ಧ ಸೆ. 12ರಂದು  ಕಾಂಗ್ರೆಸ್ ಸತ್ಯಾಗ್ರಹ – vishwanews24

ಉಡುಪಿ: ಖರ್ಗೆ ಭಾಷಣ ಸ್ಥಳ ಸ್ವಚ್ಛಗೊಳಿಸಿದ ಬಿಜೆಪಿ ವಿರುದ್ಧ ಸೆ. 12ರಂದು  ಕಾಂಗ್ರೆಸ್ ಸತ್ಯಾಗ್ರಹ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ಮೌನ…

3 hours ago

ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ – vishwanews24

ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ ಬೆಂಗಳೂರು: ವಂದೇ ಮಾತರಂ…

4 hours ago

ರಾಜ್ಯ ಕಾಂಗ್ರೆಸ್ ಸರ್ಕಾರ ಆದಷ್ಟು ಬೇಗ ಮನೆಗೆ ಹೋಗಲಿದೆ , ಬಿಜೆಪಿಗೆ ಜನಾಶ್ರೀರ್ವಾದ ಸಿಗಲಿದೆ : ಬಿ.ವೈ. ವಿಜಯೇಂದ್ರ – vishwanews24

ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ .. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದಿನ ಒಂದೂವರೆ ವರ್ಷಗಳ ಕಾಲ ಮುಂದುವರಿಯಲಿದೆ…

4 hours ago

ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ – vishwanews24

ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ ಬೆಂಗಳೂರು:ಡಿ.ಕೆ ಶಿವಕುಮಾರ್‌ ಅವರು ಮುಖ್ಯಮಂತ್ರಿಯಾಗಿ ಅವರ…

5 hours ago

ಉಡುಪಿ : 28 ಗಂಟೆಗಳ ನಿರಂತರ ಗಾಯನದ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. – vishwanews24

ಉಡುಪಿ : 28 ಗಂಟೆಗಳ ನಿರಂತರ ಗಾಯನದ ಮೂಲಕ ವಿಶ್ವ ದಾಖಲೆ ನಿರ್ಮಿಸಲು ಮುಂದಾದ ಖ್ಯಾತ ಗಾಯಕ ವಿದ್ವಾನ್ ಯಶವಂತ್…

5 hours ago

ಕರ್ನಾಟಕದ ಗ್ಯಾರಂಟಿ ಮಾಡೆಲ್ ದೇಶದ ಎಲ್ಲೆಲ್ಲೂ ಇದೆ : ಸಿಎಂ ಡಿಕೆ ಶಿ – vishwanews24

ಕರ್ನಾಟಕದ ಗ್ಯಾರಂಟಿ ಮಾಡೆಲ್ ದೇಶದ ಎಲ್ಲೆಲ್ಲೂ ಇದೆ : ಸಿಎಂ ಡಿಕೆ ಶಿ ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನ…

5 hours ago