Featured

ಉಡುಪಿ : ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ – Vishwanews24

ಉಡುಪಿ : ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ -Vishwanews24

ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಮೇ ತಿಂಗಳ 1, 2, 3ರಂದು ನಡೆಯುವ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಇಂದು ಸಾಯಿ ಬಾಬಾ ಮೂರ್ತಿಯನ್ನು ಮಂದಿರಕ್ಕೆ ಸ್ವಾಗತಿಸಲಾಯಿತು.

ರಾಜಸ್ಥಾನದ ಜೈಪುರದಲ್ಲಿ ಕೆತ್ತಲಾದ ಅಮೃತಶಿಲೆಯ ದ್ವಾರಕಾಮಾಯಿ ಸಾಯಿ ಬಾಬಾ ಮತ್ತು ಧನ್ವಂತರಿ ಸಾಯಿಬಾಬಾ ಮೂರ್ತಿಗಳ ಜೊತೆಗೆ ಕರಿಗಲ್ಲಿನ ಗಣಪತಿ, ಆಂಜನೇಯ, ಅಯ್ಯಪ್ಪ, ಸುಬ್ರಮಣ್ಯ ಮೂರ್ತಿಗಳನ್ನು ಉಡುಪಿಯ ಜೋಡುಕಟ್ಟೆಯಿಂದ ವಾಹನ ಮೆರವಣಿಗೆಯಲ್ಲಿ ಶಂಕರಪುರಕ್ಕೆ ತರಲಾಯಿತು.

ಜಯಕರ ಶೆಟ್ಟಿ ಇಂದ್ರಾಳಿ,ಸುಪ್ರಸಾದ್ ಶೆಟ್ಟಿ, ಕಿರಣ್ ಜೋಗಿ, ಪ್ರಕಾಶ್ ಬಾರಾಡಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸತೀಶ್ ಉದ್ಯಾವರ, ವಿಶ್ವನಾಥ ಸುವರ್ಣ,ಧನ್ ರಾಜ್ ಶೆಟ್ಟಿ,ಸತೀಶ್ ದೇವಾಡಿಗ ಉಮೇಶ್ ನಾಯ್ಕ್ ,ಸಂಪತ್ ಶೆಟ್ಟಿ, ಸುಧಾಕರ ಶೆಟ್ಟಿ, ಯಶ್ ಪಾಲ ಸುವರ್ಣ,ರಾಧಾಕೃಷ್ಣ ಮೆಂಡನ್,ವಿಜಯ್ ಕುಂದರ್ ಉಪಸ್ಥಿತರಿದ್ದರು.

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

3 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

3 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

4 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

5 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

5 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

5 hours ago