Featured

ಉಡುಪಿ : ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ – Vishwanews24

ಉಡುಪಿ : ಶಂಕರಪುರ ಸಾಯಿ ಬಾಬಾ ಮಂದಿರಕ್ಕೆ ಮೂರ್ತಿಗಳ ಆಗಮನ -Vishwanews24

ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಮೇ ತಿಂಗಳ 1, 2, 3ರಂದು ನಡೆಯುವ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಇಂದು ಸಾಯಿ ಬಾಬಾ ಮೂರ್ತಿಯನ್ನು ಮಂದಿರಕ್ಕೆ ಸ್ವಾಗತಿಸಲಾಯಿತು.

ರಾಜಸ್ಥಾನದ ಜೈಪುರದಲ್ಲಿ ಕೆತ್ತಲಾದ ಅಮೃತಶಿಲೆಯ ದ್ವಾರಕಾಮಾಯಿ ಸಾಯಿ ಬಾಬಾ ಮತ್ತು ಧನ್ವಂತರಿ ಸಾಯಿಬಾಬಾ ಮೂರ್ತಿಗಳ ಜೊತೆಗೆ ಕರಿಗಲ್ಲಿನ ಗಣಪತಿ, ಆಂಜನೇಯ, ಅಯ್ಯಪ್ಪ, ಸುಬ್ರಮಣ್ಯ ಮೂರ್ತಿಗಳನ್ನು ಉಡುಪಿಯ ಜೋಡುಕಟ್ಟೆಯಿಂದ ವಾಹನ ಮೆರವಣಿಗೆಯಲ್ಲಿ ಶಂಕರಪುರಕ್ಕೆ ತರಲಾಯಿತು.

ಜಯಕರ ಶೆಟ್ಟಿ ಇಂದ್ರಾಳಿ,ಸುಪ್ರಸಾದ್ ಶೆಟ್ಟಿ, ಕಿರಣ್ ಜೋಗಿ, ಪ್ರಕಾಶ್ ಬಾರಾಡಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸತೀಶ್ ಉದ್ಯಾವರ, ವಿಶ್ವನಾಥ ಸುವರ್ಣ,ಧನ್ ರಾಜ್ ಶೆಟ್ಟಿ,ಸತೀಶ್ ದೇವಾಡಿಗ ಉಮೇಶ್ ನಾಯ್ಕ್ ,ಸಂಪತ್ ಶೆಟ್ಟಿ, ಸುಧಾಕರ ಶೆಟ್ಟಿ, ಯಶ್ ಪಾಲ ಸುವರ್ಣ,ರಾಧಾಕೃಷ್ಣ ಮೆಂಡನ್,ವಿಜಯ್ ಕುಂದರ್ ಉಪಸ್ಥಿತರಿದ್ದರು.

ಕೊರೊನಾ ವಿರುದ್ದ ನಮ್ಮ ಹೋರಾಟ ಮುಂದುವರೆಯಲಿದ್ದು , ಇದರ ನಿಯಂತ್ರಣಕ್ಕೆ ಎಲ್ಲಾ ಪ್ರಯತ್ನ ಮಾಡುತ್ತಿದ್ದೇವೆ : ಬಸವರಾಜ್ ಬೊಮ್ಮಾಯಿ -Vishwanews24

Vishwa News 24

Recent Posts

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು – vishwanews24

ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…

18 hours ago

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ – vishwanews24

ರಾಜ್ಯ ಸರ್ಕಾರದಿಂದ  133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …

18 hours ago

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ – vishwanews24

ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…

18 hours ago

ಮುಂಬೈನಲ್ಲಿ ಮುಂಗಾರು: ರೈಲು ನಿಲ್ದಾಣ ಸೇರಿದಂತೆ ಹಲವು ಪ್ರದೇಶಗಳು ಜಲಾವೃತ – vishwanews24

ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…

21 hours ago

ಜೂ.25 ರಂದು ಮಂಗಳೂರಿಗೆ ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ – vishwanews24

ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…

21 hours ago

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು – vishwanews24

ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…

21 hours ago