ಉಡುಪಿ: ಶಂಕರಪುರದ ದ್ವಾರಕಾಮಾಯಿ ಶ್ರೀ ಸಾಯಿ ಬಾಬಾ ಮಂದಿರದಲ್ಲಿ ಮೇ ತಿಂಗಳ 1, 2, 3ರಂದು ನಡೆಯುವ ಪ್ರತಿಷ್ಠಾ ಕಾರ್ಯಕ್ರಮದ ಅಂಗವಾಗಿ ಇಂದು ಸಾಯಿ ಬಾಬಾ ಮೂರ್ತಿಯನ್ನು ಮಂದಿರಕ್ಕೆ ಸ್ವಾಗತಿಸಲಾಯಿತು.
ರಾಜಸ್ಥಾನದ ಜೈಪುರದಲ್ಲಿ ಕೆತ್ತಲಾದ ಅಮೃತಶಿಲೆಯ ದ್ವಾರಕಾಮಾಯಿ ಸಾಯಿ ಬಾಬಾ ಮತ್ತು ಧನ್ವಂತರಿ ಸಾಯಿಬಾಬಾ ಮೂರ್ತಿಗಳ ಜೊತೆಗೆ ಕರಿಗಲ್ಲಿನ ಗಣಪತಿ, ಆಂಜನೇಯ, ಅಯ್ಯಪ್ಪ, ಸುಬ್ರಮಣ್ಯ ಮೂರ್ತಿಗಳನ್ನು ಉಡುಪಿಯ ಜೋಡುಕಟ್ಟೆಯಿಂದ ವಾಹನ ಮೆರವಣಿಗೆಯಲ್ಲಿ ಶಂಕರಪುರಕ್ಕೆ ತರಲಾಯಿತು.
ಜಯಕರ ಶೆಟ್ಟಿ ಇಂದ್ರಾಳಿ,ಸುಪ್ರಸಾದ್ ಶೆಟ್ಟಿ, ಕಿರಣ್ ಜೋಗಿ, ಪ್ರಕಾಶ್ ಬಾರಾಡಿ, ಗೀತಾಂಜಲಿ ಸುವರ್ಣ, ವೀಣಾ ಶೆಟ್ಟಿ, ಸತೀಶ್ ಉದ್ಯಾವರ, ವಿಶ್ವನಾಥ ಸುವರ್ಣ,ಧನ್ ರಾಜ್ ಶೆಟ್ಟಿ,ಸತೀಶ್ ದೇವಾಡಿಗ ಉಮೇಶ್ ನಾಯ್ಕ್ ,ಸಂಪತ್ ಶೆಟ್ಟಿ, ಸುಧಾಕರ ಶೆಟ್ಟಿ, ಯಶ್ ಪಾಲ ಸುವರ್ಣ,ರಾಧಾಕೃಷ್ಣ ಮೆಂಡನ್,ವಿಜಯ್ ಕುಂದರ್ ಉಪಸ್ಥಿತರಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…