Featured

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ, : ರಾಷ್ಟçದಲ್ಲಿ ಶತಕೋಟಿ ಲಸಿಕೆ ನೀಡಿದ ಸಾಧನೆ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ,ಡಿಹೆಚ್‌ಓ ಕಚೇರಿ ಆವರಣದಲ್ಲಿ ಆಗಸಕ್ಕೆ 100 ಬಲೂನುಗಳನ್ನು ಹಾರಿ ಬಿಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಕಾಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್, ದೇಶದಲ್ಲಿ ಮೊದಲ ಕೋವಿಡ್ ಲಸಿಕೆ ನೀಡಲು ಆರಂಭವಾದಾಗಿನಿAದ, ಇಂದಿಗೆ 100 ಕೋಟಿ ಲಸಿಕೆ ನೀಡಲಾಗಿದೆ ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆ ಮತ್ತು ಎಲ್ಲಾ ಇಲಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 9.15 ಲಕ್ಷ ಮಂದಿ ಮೊದಲ ಡೋಸ್ ಮತ್ತು 4.90 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ,ಎರಡೂ ಡೋಸ್ ಲಸಿಕೆ ಪಡೆಯುವದರಿಂದ ಮಾತ್ರ ಕೋವಿಡ್ ನಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ ಆದ್ದರಿಂದ ಮೊದಲ ಡೋಸ್ ಪಡೆದ ಎಲ್ಲರೂ 2 ನೇ ಡೋಸ್ ಪಡೆಯು ಮೂಲಕ ಕೋವಿಡ್ 3 ನೇ ಅಲೆಯಿಂದ ರಕ್ಷಿಸಿಕೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಮುಕ್ತ ಮಾಡಲು ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಡಿಹೆಚ್‌ಓ ಡಾ.ನಾಗಭೂಷಣ್ ಉಡುಪ, ಕೋವಿಡ್ ಲಸಿಕಾ ಆಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಾ.ಪ್ರೇಮಾನಂದ, ಡಾ.ಶ್ರೀರಾಮರಾವ್, ಡಾ.ಚಿದಾನಂದ ಸಂಜು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

4 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

4 days ago