Featured

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ, : ರಾಷ್ಟçದಲ್ಲಿ ಶತಕೋಟಿ ಲಸಿಕೆ ನೀಡಿದ ಸಾಧನೆ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ,ಡಿಹೆಚ್‌ಓ ಕಚೇರಿ ಆವರಣದಲ್ಲಿ ಆಗಸಕ್ಕೆ 100 ಬಲೂನುಗಳನ್ನು ಹಾರಿ ಬಿಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಕಾಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್, ದೇಶದಲ್ಲಿ ಮೊದಲ ಕೋವಿಡ್ ಲಸಿಕೆ ನೀಡಲು ಆರಂಭವಾದಾಗಿನಿAದ, ಇಂದಿಗೆ 100 ಕೋಟಿ ಲಸಿಕೆ ನೀಡಲಾಗಿದೆ ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆ ಮತ್ತು ಎಲ್ಲಾ ಇಲಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 9.15 ಲಕ್ಷ ಮಂದಿ ಮೊದಲ ಡೋಸ್ ಮತ್ತು 4.90 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ,ಎರಡೂ ಡೋಸ್ ಲಸಿಕೆ ಪಡೆಯುವದರಿಂದ ಮಾತ್ರ ಕೋವಿಡ್ ನಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ ಆದ್ದರಿಂದ ಮೊದಲ ಡೋಸ್ ಪಡೆದ ಎಲ್ಲರೂ 2 ನೇ ಡೋಸ್ ಪಡೆಯು ಮೂಲಕ ಕೋವಿಡ್ 3 ನೇ ಅಲೆಯಿಂದ ರಕ್ಷಿಸಿಕೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಮುಕ್ತ ಮಾಡಲು ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಡಿಹೆಚ್‌ಓ ಡಾ.ನಾಗಭೂಷಣ್ ಉಡುಪ, ಕೋವಿಡ್ ಲಸಿಕಾ ಆಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಾ.ಪ್ರೇಮಾನಂದ, ಡಾ.ಶ್ರೀರಾಮರಾವ್, ಡಾ.ಚಿದಾನಂದ ಸಂಜು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್  – vishwanews24

2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ  ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…

18 hours ago

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ – vishwanews24

ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…

19 hours ago

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ – vishwanews24

ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…

19 hours ago

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ – vishwanews24

ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…

19 hours ago

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ – vishwanews24

ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…

19 hours ago

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ – vishwanews24

ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…

21 hours ago