Featured

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ : ಶತಕೋಟಿ ಕೋವಿಡ್ ಲಸಿಕೆ ವಿತರಣೆ ಸಂಭ್ರಮಾಚರಣೆ -Vishwanews24

ಉಡುಪಿ, : ರಾಷ್ಟçದಲ್ಲಿ ಶತಕೋಟಿ ಲಸಿಕೆ ನೀಡಿದ ಸಾಧನೆ ಪ್ರಯುಕ್ತ ಜಿಲ್ಲಾಡಳಿತ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆವತಿಯಿಂದ ,ಡಿಹೆಚ್‌ಓ ಕಚೇರಿ ಆವರಣದಲ್ಲಿ ಆಗಸಕ್ಕೆ 100 ಬಲೂನುಗಳನ್ನು ಹಾರಿ ಬಿಡುವ ಮೂಲಕ ಸಂಭ್ರಮಾಚರಣೆ ಮಾಡಲಾಯಿತು.

ಕಾಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಾಣಾಧಿಕಾರಿ ಡಾ.ನವೀನ್ ಭಟ್, ದೇಶದಲ್ಲಿ ಮೊದಲ ಕೋವಿಡ್ ಲಸಿಕೆ ನೀಡಲು ಆರಂಭವಾದಾಗಿನಿAದ, ಇಂದಿಗೆ 100 ಕೋಟಿ ಲಸಿಕೆ ನೀಡಲಾಗಿದೆ ಇದಕ್ಕೆ ಕಾರಣವಾದ ಆರೋಗ್ಯ ಇಲಾಖೆ ಮತ್ತು ಎಲ್ಲಾ ಇಲಖೆಯ ಸಿಬ್ಬಂದಿಗಳಿಗೆ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಉಡುಪಿ ಜಿಲ್ಲೆಯಲ್ಲಿ 14 ಲಕ್ಷ ಡೋಸ್ ಕೋವಿಡ್ ಲಸಿಕೆ ನೀಡಲಾಗಿದ್ದು, 9.15 ಲಕ್ಷ ಮಂದಿ ಮೊದಲ ಡೋಸ್ ಮತ್ತು 4.90 ಲಕ್ಷ ಮಂದಿ ಎರಡನೇ ಡೋಸ್ ಲಸಿಕೆ ಪಡೆದಿದ್ದಾರೆ ,ಎರಡೂ ಡೋಸ್ ಲಸಿಕೆ ಪಡೆಯುವದರಿಂದ ಮಾತ್ರ ಕೋವಿಡ್ ನಿಂದ ಸಂಪೂರ್ಣ ರಕ್ಷಣೆ ಪಡೆಯಬಹುದಾಗಿದೆ ಆದ್ದರಿಂದ ಮೊದಲ ಡೋಸ್ ಪಡೆದ ಎಲ್ಲರೂ 2 ನೇ ಡೋಸ್ ಪಡೆಯು ಮೂಲಕ ಕೋವಿಡ್ 3 ನೇ ಅಲೆಯಿಂದ ರಕ್ಷಿಸಿಕೊಳ್ಳುವಂತೆ ಹಾಗೂ ಜಿಲ್ಲೆಯಲ್ಲಿ ಕೋವಿಡ್ ಮುಕ್ತ ಮಾಡಲು ಸಹಕರಿಸುವಂತೆ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು,ಡಿಹೆಚ್‌ಓ ಡಾ.ನಾಗಭೂಷಣ್ ಉಡುಪ, ಕೋವಿಡ್ ಲಸಿಕಾ ಆಧಿಕಾರಿ ಡಾ.ಎಂ.ಜಿ.ರಾಮ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಡಾ.ಪ್ರೇಮಾನಂದ, ಡಾ.ಶ್ರೀರಾಮರಾವ್, ಡಾ.ಚಿದಾನಂದ ಸಂಜು ಮತ್ತಿತರರು ಉಪಸ್ಥಿತರಿದ್ದರು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

10 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

13 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

13 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

14 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

14 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

14 hours ago