ಉಡುಪಿ :“ಶಬರಿಮಲೆ ಅಯ್ಯಪ್ಪ ಸೇವಾ ಸಮಾಜಂ”(ಎಸ್ಎಎಸ್ಎಸ್) ಇದರ ರಾಷ್ಟ್ರೀಯ ಅಧ್ಯಕ್ಷ ಟಿ.ಬಿ.ಶೇಖರ್ ಹಾಗೂ ರಾಜ್ಯಾಧ್ಯಕ್ಷ ಡಾ.ಜಯರಾಂ ಅವರ ನಿರ್ದೇಶನದ ಮೇರೆಗೆ, ಉಡುಪಿ ಜಿಲ್ಲಾ ಎಸ್ಎಎಸ್ಎಸ್ ಮಹಿಳಾ ಘಟಕವನ್ನು ರಚಿಸಲಾಗಿದ್ದು, ಇದರ ಜಿಲ್ಲಾ ಸಂಚಾಲಕಿಯಾಗಿ ತಾರಾ ಉಮೇಶ್ ಆಚಾರ್ಯ ಇವರನ್ನು ನಿಯೋಜಿಸಲಾಗಿದೆ.
ಎಸ್ಎಎಸ್ಎಸ್ ಉಡುಪಿ ಜಿಲ್ಲಾಧ್ಯಕ್ಷರಾದ ರಾಧಾಕೃಷ್ಣ ಮೆಂಡನ್ ರವರು ಈ ಆಯ್ಕೆಯನ್ನು ಅನುಮೋದಿಸಿದ್ದು, ಇದೇ ತಿಂಗಳ ಡಿಸೆಂಬರ್ 31 ನೇ ತಾರೀಕಿನಂದು ಭಾನುವಾರ, ಬೆಳಿಗ್ಗೆ 10.30 ಗಂಟೆಗೆ ಸರಿಯಾಗಿ, ಶಬರಿಮಲೆ ಶ್ರೀ ಅಯ್ಯಪ್ಪ ಸೇವಾ ಸಮಾಜಂ ಉಡುಪಿ ಜಿಲ್ಲೆ ಮತ್ತು ತಾಲೂಕು ,ಹಾಗೂ ಶ್ರೀ ಅಯ್ಯಪ್ಪ ಮಂದಿರ (ರಿ) ಮಲ್ಪೆ ಇದರ ಜಂಟಿ ಆಶ್ರಯದೊಂದಿಗೆ ಮಲ್ಪೆಯ ಅಯ್ಯಪ್ಪ ಮಂದಿರ ವಠಾರದಲ್ಲಿ ನಡೆಯಲಿರುವ “ ಶ್ರೀ ಅಯ್ಯಪ್ಪ ಸ್ವಾಮಿ ಭಕ್ತರ ಸಮಾವೇಶ” ಮತ್ತು “ಹರಿವರಾಸನಂ ಶತಮಾನೋತ್ಸವ” ಆಚರಣೆಯ ಸಮಾರಂಭದ ಸಂದರ್ಭದಲ್ಲಿ , ಉಡುಪಿ ಜಿಲ್ಲಾ ಮಹಿಳಾ ಎಸ್ಎಎಸ್ಎಸ್ ನ ಪದಗ್ರಹಣ ಕಾರ್ಯಕ್ರಮವು ನೆರವೇರಲಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…