ಉಡುಪಿ: ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ ಹೊತ್ತಿಕೊಂಡ ಘಟನೆ ಸೆ.24ರಂದು ಉಡುಪಿಯ ಎಂಟಿಆರ್ ಹೊಟೇಲ್’ನ ಎದುರು ನಡೆದಿದೆ.
ಬ್ರಹ್ಮಗಿರಿಯ ಹಿರಿಯ ನಾಗರಿಕರೊಬ್ಬರು ತಮ್ಮ ಹಳೆಯ ಆಲ್ಟೋ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಕೂಡಲೇ ಅವರು ಕಾರನ್ನು ಪಕ್ಕಕ್ಕೆ ನಿಲ್ಲಿಸಿ ಕಾರಿನಿಂದ ಹೊರಗೆ ಬಂದಿದ್ದಾರೆ.
ಈ ವೇಳೆ ಕಾರಿನ ಎದುರು ಭಾಗಕ್ಕೆ ಸಂಪೂರ್ಣ ಬೆಂಕಿ ಆವರಿಸಿದೆ. ಕೂಡಲೇ ಸ್ಥಳೀಯರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದು, ಅವರು ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
ಭಜರಂಗದಳ ಮುಖಂಡ ಪುನೀತ್ ಅತ್ತಾವರಗೆ 3 ತಿಂಗಳು ಉಡುಪಿ ಜಿಲ್ಲೆ ಪ್ರವೇಶ ನಿರ್ಬಂಧ : ಜಿಲ್ಲಾಧಿಕಾರಿ ಆದೇಶ ಉಡುಪಿ: ಕಾನೂನು…
USನಲ್ಲಿ ಹೆತ್ತತಾಯಿ-ತಮ್ಮನನ್ನೇ ಕೊಂದ ಭಾರತೀಯ ಮೂಲದ ಬಾಲಕ .. ಹತ್ಯೆಗೆ Chat GPT ಸೇರಿದಂತೆ AI ಬಳಕೆ ಆರೋಪ ವಾಷಿಂಗ್ಟನ್:…
ಮಂಗಳೂರು : ಸ್ಕೂಟರ್ ಗೆ ಕಾರು ಡಿಕ್ಕಿ ; ಸವಾರ ಮೃತ್ಯು ಮಂಗಳೂರು: ಸ್ಕೂಟರ್ ಗೆ ಕಾರು ಡಿಕ್ಕಿ ಹೊಡೆದ…
ಹೋಟೆಲ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ ತಪಾಸಣೆಗೆ ಖಾದರ್ ಸೂಚನೆ ಬೆಂಗಳೂರು: ಹೋಟೆಲ್ ರೇಡ್ ಬಳಿಕ ಇದೀಗ ಹಾಸ್ಟೆಲ್ಗಳಲ್ಲಿ ಆಹಾರ…
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…