ಉಡುಪಿ: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರಿನಲ್ಲಿ ನಾಡ ದೋಣಿ ದುರಂತಕ್ಕೊಳಗಾದ ಸ್ಥಳಕ್ಕೆ ಉಡುಪಿಯ ಉಸ್ತುವಾರಿ ಸಚಿವ ಅಂಗಾರ ಎಸ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬೈಂದೂರಿನ ಕಳಿಹಿತ್ಲುನಲ್ಲಿ ಏಕಾಏಕಿ ಸುರಿದ ಮಳೆಯ ಪರಿಣಾಮದಿಂದಾಗಿ ಅಪಾರ ಹಾನಿಯಾಗಿತ್ತು. ನಲವತ್ತಕ್ಕೂ ಅಧಿಕ ದೋಣಿಗಳಿಗೆ ಹಾನಿಯಾಗಿತ್ತು.
ಅಷ್ಟೇ ಅಲ್ಲದೆ ಕಡಲ ಅಬ್ಬರಕ್ಕೆ ಕೊಚ್ಚಿಹೋಗಿ ನಾಡದೋಣಿಗಳು ಸಂಪೂರ್ಣವಾಗಿ ಹಾನಿಯಾಗಿತ್ತು. ಈ ಸ್ಥಳಕ್ಕೆ ಸಚಿವ ಅಂಗಾರ, ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಭೇಟಿ ಪರಿಶೀಲನೆ ನಡೆಸಿದರು.
ನಾಡದೋಣಿ ಮೀನುಗಾರಿಕಾ ಬೋಟ್ ಗಳಿಗೆ 3 ಕೋಟಿ ಅಧಿಕ ನಷ್ಟ ಪರಿಹಾರದ ಕುರಿತು ಸಮಾಲೋಚನೆ ನಡೆಸಿ ಶೀಘ್ರವಾಗಿ ಪರಿಹಾರ ನೀಡುವುದಾಗಿ ಭರವಸೆ ನೀಡಿದರು.
ಉಡುಪಿ: ದೇವಸ್ಥಾನದಲ್ಲಿ ಹುಡುಗಿ ಜೊತೆ ಬಂದು ಗರ್ಭಗುಡಿಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಯುವಕ ..
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…