ಉಡುಪಿ: ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಕಚೇರಿಯನ್ನು ಶಿರ್ವ ಶ್ಯಾಮಲ ಕಾಂಪ್ಲೆಕ್ಸ್ ನಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಯವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಶಿರ್ವ ಗ್ರಾಮೀಣ ಕಾಂಗ್ರೆಸ್ ನ ಅಧ್ಯಕ್ಷರಾದ ಮೆಲ್ವಿನ್ ಡಿಸೋಜ, ಶಿರ್ವ ಗ್ರಾಮೀಣ ಕಾಂಗ್ರೆಸ್ ಉಸ್ತುವಾರಿ ಪ್ರಶಾಂತ್ ಜತ್ತನ್ನ, ವಿಲ್ಸನ್ ರೊಡ್ರೀಗಸ್ , ಗೀತಾ ವಾಗ್ಳೆ, ಹಸನಬ್ಬ ಶೇಕ್, ಜುಬೇರ್ ಅಹಮದ್, ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಪಂಚಾಯತ್ ಸದಸ್ಯರು ಹಾಜರಿದ್ದರು.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…