ಉಡುಪಿ: ಶಿವಮೊಗ್ಗ ಜಿಲ್ಲೆಯಲ್ಲಿ ಚಾಕು ಇರಿತ ಪ್ರಕರಣ ಸಂಬಂಧಿಸಿ ಉಡುಪಿ ಜಿಲ್ಲೆಯಲ್ಲಿ ಪೊಲೀಸರು ವಾಹನಗಳ ತಪಾಸಣೆ ನಡೆಸುತ್ತಿದ್ದು, ಜಿಲ್ಲೆಯಾದ್ಯಂತ ಹೆಚ್ಚುವರಿಯಾಗಿ 20 ಚೆಕ್ಪೋಸ್ಟ್ ಗಳನ್ನು ತೆರೆಯಲಾಗಿದೆ.
ಜಿಲ್ಲೆಯಲ್ಲಿ ಸಂಚರಿಸುವ ವಾಹನಗಳನ್ನು ತಡೆದು ನಿಲ್ಲಿಸಿ ಮಾಹಿತಿ ಪಡೆಯುವ ಜತೆಗೆ ಮೊಬೈಲ್ ಸಂಖ್ಯೆಯನ್ನೂ ನಮೂದಿಸಿ ಕೊಳ್ಳಲಾಗುತ್ತಿದ್ದು, ಎಸ್ಪಿ, ಹೆಚ್ಚು ವರಿ ಪೊಲೀಸ್ ವರಿಷ್ಠಾಧಿಕಾರಿ, ಡಿವೈ ಎಸ್ಪಿ, ಇನ್ಸ್ಪೆಕ್ಟರ್ಗಳು, ಪಿಸಿಗಳು ತಪಾಸಣೆ ಕಾರ್ಯದಲ್ಲಿ ಭಾಗಿಯಾಗಿದ್ದಾರೆ.
ಇನ್ನು ಬ್ರಹ್ಮಗಿರಿ ಸರ್ಕಲ್ನಲ್ಲಿ ಸಾವರ್ಕರ್ ಹಾಗೂ ಸುಭಾಷ್ ಚಂದ್ರ ಬೋಸ್ ಭಾವಚಿತ್ರಗಳಗೊಂಡ ಫ್ಲೆಕ್ಸ್ ಹಾಕಲಾಗಿದ್ದು, ಪೊಲೀಸ್ ಭದ್ರತೆ ಒದಗಿಸಲಾಗಿದೆ.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…