Featured

ಉಡುಪಿ : ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ – vishwanews24

ಉಡುಪಿ : ಶೀರೂರು ಪರ್ಯಾಯ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಧನ್ಯವಾದ : ಯಶ್ಪಾಲ್ ಸುವರ್ಣ

ಶ್ರೀ ಶೀರೂರು ಮಠದ ಪರಮಪೂಜ್ಯ ಶ್ರೀ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಹಕರಿಸಿದ ಸರ್ವರಿಗೂ ಹೃತ್ಪೂರ್ವಕ ಧನ್ಯವಾದ ಸಲ್ಲಿಸುವುದಾಗಿ ಶೀರೂರು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷರಾದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ.

ಪರ್ಯಾಯ ಮಹೋತ್ಸವದ ಯಶಸ್ಸಿಗೆ ಹಗಲಿರುಳು ಶ್ರಮಿಸಿದ ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆ, ಉಡುಪಿ ನಗರಸಭೆ ಹಾಗೂ ನಾಡಿನ ಸಮಸ್ತ ಶ್ರೀ ಕೃಷ್ಣ ಮುಖ್ಯಪ್ರಾಣ ಭಕ್ತರಿಗೆ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಸಹಕರಿಸಿದ ಸಮಸ್ತರಿಗೂ ವಿಶೇಷ ಅಭಿನಂದನೆಗಳು.

ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ ಉಡುಪಿಯ ವಿವಿಧ ಭಾಗದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿ ಸಾರ್ವಜನಿಕರಿಗೆ ಮನರಂಜನೆ ಒದಗಿಸಿದ ಕಾರ್ಯಕ್ರಮದ ಆಯೋಜಕರಿಗೆ, ವಿಶೇಷವಾಗಿ ನಗರದ ಸ್ವಚ್ಚತೆಗೆ ವಿಶೇಷ ಶ್ರಮವಹಿಸಿದ ಉಡುಪಿ ನಗರಸಭೆಯ ಪೌರಕಾರ್ಮಿಕರುಹಾಗೂ

ಸ್ವಯಂ ಸೇವಕರಿಗೆ ಸೇವೆ ಸಲ್ಲಿಸಿದ ಸರ್ವರಿಗೂ ಪೊಡವಿಗೊಡೆಯ ಉಡುಪಿ ಶ್ರೀಕೃಷ್ಣ ಅನುಗ್ರಹಿಸಲಿ ಎಂದು ಪರ್ಯಾಯ ಸ್ವಾಗತ ಸಮಿತಿಯ ಅಧ್ಯಕ್ಷನ ನೆಲೆಯಲ್ಲಿ ಹಾರೈಸುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

19 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

21 hours ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

22 hours ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

22 hours ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

22 hours ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

22 hours ago