ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯ ಕನಕನ ಕಿಂಡಿ ಮುಂಭಾಗದಲ್ಲಿ ನಡೆಯಿತು.
ಖ್ಯಾತ ಸಾಹಿತಿ ವಸಂತ ಭಾರದ್ವಜ್ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಶ್ರೀ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಕೃಷ್ಣನ ಸನ್ನಿಧಾನದಲ್ಲಿ ಆಹ್ವಾನಪತ್ರಿಕೆ ಇಟ್ಟು ಪ್ರಾರ್ಥನೆ ಸಲ್ಲಿಸಿದರು.
ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕೋಶಾಧಿಕಾರಿಗಳಾದ ಜಯಪ್ರಕಾಶ್ ಕೆದ್ಲಾಯ, ಸಂಚಾಲಕರಾದ ಸುಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಸಂದೀಪ್ ಮಂಜ, ಶ್ರೀಕಾಂತ ನಾಯಕ್, ಮಹಿಳಾ ಸಮಿತಿಯ ಸಂಚಾಲಕರುಗಳಾದ ನಯನಾ ಗಣೇಶ್, ಪದ್ಮಾ, ವೀಣಾ ಶೆಟ್ಟಿ ಪ್ರಮುಖರಾದ ಉದಯಕುಮಾರ್ ಶೆಟ್ಟಿ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಶ್ರೀಕಾಂತ್ ಉಪಾಧ್ಯಾಯ ಹರೀಶ್ ಬೈಲಕೆರೆ ಮತ್ತು ವಿವಿಧೆಡೆಯಿಂದ ಆಗಮಿಸಿದ ಕೃಷ್ಣ ಭಕ್ತರು ಉಪಸ್ಥಿತರಿದ್ದರು.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…