ಉಡುಪಿ : ಶೀರೂರು ಮಠದ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮ ಉಡುಪಿ ಶ್ರೀ ಕೃಷ್ಣ ಮಠದ ರಥಬೀದಿಯ ಕನಕನ ಕಿಂಡಿ ಮುಂಭಾಗದಲ್ಲಿ ನಡೆಯಿತು.
ಖ್ಯಾತ ಸಾಹಿತಿ ವಸಂತ ಭಾರದ್ವಜ್ ಆಮಂತ್ರಣ ಪತ್ರಿಕೆ ಬಿಡುಗಡೆ ಗೊಳಿಸಿದರು. ಇದೇ ಸಂದರ್ಭದಲ್ಲಿ ಮನೆ ಮನೆಗೆ ಆಹ್ವಾನ ಪತ್ರಿಕೆ ನೀಡುವ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಶ್ರೀ ಮಠದ ದಿವಾನರಾದ ಉದಯಕುಮಾರ್ ಸರಳತ್ತಾಯರವರು ಕೃಷ್ಣನ ಸನ್ನಿಧಾನದಲ್ಲಿ ಆಹ್ವಾನಪತ್ರಿಕೆ ಇಟ್ಟು ಪ್ರಾರ್ಥನೆ ಸಲ್ಲಿಸಿದರು.
ಪರ್ಯಾಯ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿಗಳಾದ ಮಟ್ಟಾರ್ ರತ್ನಾಕರ ಹೆಗ್ಡೆ, ಕೋಶಾಧಿಕಾರಿಗಳಾದ ಜಯಪ್ರಕಾಶ್ ಕೆದ್ಲಾಯ, ಸಂಚಾಲಕರಾದ ಸುಪ್ರಸಾದ್ ಶೆಟ್ಟಿ, ಜೊತೆ ಕಾರ್ಯದರ್ಶಿಗಳಾದ ಸಂದೀಪ್ ಮಂಜ, ಶ್ರೀಕಾಂತ ನಾಯಕ್, ಮಹಿಳಾ ಸಮಿತಿಯ ಸಂಚಾಲಕರುಗಳಾದ ನಯನಾ ಗಣೇಶ್, ಪದ್ಮಾ, ವೀಣಾ ಶೆಟ್ಟಿ ಪ್ರಮುಖರಾದ ಉದಯಕುಮಾರ್ ಶೆಟ್ಟಿ ಕಿದಿಯೂರು, ಕಿಶನ್ ಹೆಗ್ಡೆ ಕೊಳ್ಕೆಬೈಲು ಶ್ರೀಕಾಂತ್ ಉಪಾಧ್ಯಾಯ ಹರೀಶ್ ಬೈಲಕೆರೆ ಮತ್ತು ವಿವಿಧೆಡೆಯಿಂದ ಆಗಮಿಸಿದ ಕೃಷ್ಣ ಭಕ್ತರು ಉಪಸ್ಥಿತರಿದ್ದರು.
ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…
ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…
ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…
ಆನ್ಲೈನ್ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…
ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…
ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ: ಡಿ.ಕೆ. ಶಿ ಸ್ಪಷ್ಟನೆ…