ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರವೇಶಿಸುವ ಪುರುಷ ಭಕ್ತಾದಿಗಳು ಇನ್ನು ಮುಂದೆ ಅಂಗಿ ತೆಗೆದು ಪ್ರವೇಶಿಸಬೇಕಾಗಿದೆ. ಇಂದಿನಿಂದ ಈ ನಿಯಮವನ್ನು ಪರ್ಯಾಯ ಶೀರೂರು ಮಠ ಕಡ್ಡಾಯಗೊಳಿಸಿದೆ.
ಕೃಷ್ಣಮಠಕ್ಕೆ ಆಗಮಿಸುವ ಭಕ್ತರಿಗೆ ವಸ್ತ್ರ ಸಂಹಿತೆ ಚಾಲ್ತಿಯಲ್ಲಿರಲಿದ್ದು, ಮಹಿಳೆಯರು ಸಭ್ಯ ಉಡುಪುಗಳನ್ನು ಧರಿಸಬೇಕು. ಜೀನ್ಸ್ ಪ್ಯಾಂಟ್, ಟಿ ಶರ್ಟ್ ಸ್ಟೀವ್ ಲೆಸ್ ಉಡುಪುಗಳನ್ನು ಧರಿಸಿ ಬರುವ ಮಹಿಳೆಯರು ಹಾಗು ಪುರುಷರಿಗೆ ಪ್ರವೇಶವಿಲ್ಲ. ಹಾಗೆಯೇ ಪುರುಷ ಭಕ್ತರು ದೇವಳದ ಒಳಗಡೆ ಪ್ರವೇಶಿಸುವ ಮೊದಲು ಅಂಗಿ ತೆಗೆಯಬೇಕು ಎಂಬ ನಿಯಮ ಮಾಡಲಾಗಿದೆ.
ಈ ಹಿಂದೆ ಕೃಷ್ಣಮಠಕ್ಕೆ ಬೆಳಿಗ್ಗೆ 11 ಗಂಟೆ ಒಳಗಡೆ ಬೆಳಗ್ಗಿನ ಮಹಾಪೂಜೆ ಗೆ ಆಗಮಿಸುವ ಭಕ್ತರು ಅಂಗಿ ಧರಿಸಬಾರದು ಎಂಬ ನಿಯಮವಿತ್ತು. ಆದರೆ ಇನ್ನು ಮುಂದೆ ಯಾವುದೇ ಸಮಯದಲ್ಲೂ ದೇವಳಕ್ಕೆ ಆಗಮಿಸುವ ಸಂದರ್ಭದಲ್ಲಿ ಈ ನಿಯಮ ಜಾರಿಯಲ್ಲಿರಲಿದೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…