ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಶೀರೂರು ಮಠ ಉಡುಪಿ ಪರ್ಯಾಯ ಪೀಠಾಧೀಶರಾದ ಶ್ರೀ ಶ್ರೀ ವೇದವರ್ಧನತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಸಂದರ್ಭದಲ್ಲಿ ಕೃಷ್ಣಾಪುರ ಮಠಾಧೀಶರಾದ ಶ್ರೀ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರು,ಉತ್ತರಾದಿ ಮಠಾಧೀಶರಾದ ಶ್ರೀ ಶ್ರೀ ಸತ್ಯಾತ್ಮತೀರ್ಥ ಶ್ರೀಪಾದರು,ಕಾಣಿಯೂರು ಮಠಾಧೀಶರಾದ ಶ್ರೀ ಶ್ರೀ ವಿದ್ಯಾವಲ್ಲಭ ತೀರ್ಥ ಶ್ರೀಪಾದರು,ಹಾಗೂ ಅದಮಾರು ಮಠಾಧೀಶರಾದ ಶ್ರೀ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರುಗಳ ಸಮ್ಮುಖದಲ್ಲಿ ಹಾಗೂ ಉಪಸ್ಥಿತಿಯಲ್ಲಿ ಶ್ರೀ ರಥಬೀದಿ – ರಾಜಾಂಗಣ ರಾಜಮಾರ್ಗದಲ್ಲಿ ನೂತನವಾಗಿ ನವೀಕರಿಸಲಾದ ಶ್ರೀ ಕೃಷ್ಣ ದರ್ಶನಕ್ಕಾಗಿ ಸರತಿ ಸಾಲು ವ್ಯವಸ್ಥೆ ಮತ್ತು ಮೇಲ್ಛಾವಣಿ ವ್ಯವಸ್ಥೆ ಹಾಗೂ ವಿ ಐ ಪಿ ದರ್ಶನಕ್ಕಾಗಿ ಹಾಗೂ ಸ್ಥಳೀಯ ಭಕ್ತರಿಗಾಗಿ ಐ ಡಿ ಆಧಾರಿತ ಎಂಟ್ರೆನ್ಸ್ ವ್ಯವಸ್ಥೆಯನ್ನು ಉದ್ಘಾಟಿಸಲಾಯಿತು.
ಇದನ್ನೂ ಓದಿ:
ಈ ಸಂದರ್ಭದಲ್ಲಿ ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ಪಾರುಪತ್ಯೆಗಾರರಾದ ಶ್ರೀಶ ಭಟ್ ಕಡೆಕಾರು ಹಾಗೂ ಉಭಯ ಮಠಗಳ ಶಿಷ್ಯ ವರ್ಗದವರು ಉಪಸ್ಥಿತರಿದ್ದರು
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…