ಉಡುಪಿ: ಉತ್ತರ ಭಾರತದಲ್ಲಿ ಭಾಗವತ ಸಪ್ತಾಹದಿಂದ ಹೆಸರುವಾಸಿಯಾಗಿರುವ ಸಾದ್ವಿ ಸರಸ್ವತಿ ಅವರು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.
ಅನಂತರ ಗೀತಾಮಂದಿರದಲ್ಲಿ ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರನ್ನು ಭೇಟಿ ಮಾಡಿದರು. ಶ್ರೀಗಳು ಸಂಕಲ್ಪಿಸಿರುವ ಕೋಟಿಗೀತಾ ಲೇಖನವನ್ನು ಪ್ರಶಂಸಿಸಿ ಗೀತಾ ಲೇಖನ ದೀಕ್ಷೆಯನ್ನು ಸ್ವೀಕರಿಸಿದರು. ಮಠದ ವತಿಯಿಂದ ಸಾಧ್ಯೆ ಅವರನ್ನು ಗೌರವಿಸಲಾಯಿತು.
ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…
ರಾಮಮಂದಿರ ವಿರೋಧಿಸಿದವರು ಈಗ ಧರ್ಮೋಪದೇಶ ಮಾಡುತ್ತಿದ್ದಾರೆ : ಯೋಗಿ ಆದಿತ್ಯನಾಥ್ ಲಖ್ನೋ(ಉ.ಪ್ರ) : ರಾಮಮಂದಿರ ನಿರ್ಮಾಣದ ವಿರುದ್ಧ ನ್ಯಾಯಾಲಯಕ್ಕೆ ಹೋದವರು…
ಉಡುಪಿ: ವಿದ್ಯಾರ್ಥಿಗಳ ಮೇಲಿನ ದೌರ್ಜನ್ಯಕ್ಕೆ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಅಶ್ವಿನ್ ಕೋಟ್ಯಾನ್ ಖಂಡನೆ ಉಡುಪಿ: ಇತ್ತೀಚೆಗೆ ನ್ಯಾಯಯುತವಾದ…
ಐಫೋನ್ ಬದಲು ಆಯಿಲ್ ಕಳುಹಿಸಿದ್ದ ಫ್ಲಿಪ್ಕಾರ್ಟ್ : ಭಾರಿ ದಂಡ ವಿಧಿಸಿದ ಮುಂಬೈನ ಗ್ರಾಹಕ ನ್ಯಾಯಾಲಯ ಮುಂಬೈ: ಆನ್ಲೈನ್ನಲ್ಲಿ ಲಕ್ಷಾಂತರ…
ಕೇಂದ್ರದ ಭರವಸೆಯ ಬಳಿಕ ಸೋನಂ ವಾಂಗ್ಚುಕ್ 26 ದಿನಗಳ ಉಪವಾಸ ಅಂತ್ಯ ನವದೆಹಲಿ: ಹೋರಾಟಗಾರ ಹಾಗೂ ಲಡಾಖ್ನ ಸಾಮಾಜಿಕ ಕಾರ್ಯಕರ್ತ…
ಜು.26ರಂದು ಬೆಂಗಳೂರು ತುಳುವೆರೆ ಚಾವಡಿಯಿಂದ 28ನೇ ವರ್ಷದ ‘ಪರ್ಬದ ಲೇಸ್’ ಕಾರ್ಯಕ್ರಮ ಬೆಂಗಳೂರು: ತುಳುವೆರೆ ಚಾವಡಿಯ 28ನೇ ವರ್ಷದ "ಪರ್ಬದ…