ಉಡುಪಿ

ಉಡುಪಿ: ಶ್ರೀಕೃಷ್ಣ ಲೀಲೋತ್ಸವದ ಪೂರ್ವ ತಯಾರಿ : ಇಂದು ಗುರ್ಜಿ ನೆಡುವ ಮುಹೂರ್ತ -Vishwanews24

ಉಡುಪಿ: ಶ್ರೀಕೃಷ್ಣ ಲೀಲೋತ್ಸವದ ಪೂರ್ವ ತಯಾರಿ : ಇಂದು ಗುರ್ಜಿ ನೆಡುವ ಮುಹೂರ್ತ -Vishwanews24

ಉಡುಪಿ: ಶ್ರೀಕೃಷ್ಣ ಮಠ ಪರ್ಯಾಯ ಅದಮಾರು ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಪೂರ್ವ ತಯಾರಿಯ ಮುಹೂರ್ತ ಕೃಷ್ಣಮಠದ ರಥಬೀದಿಯಲ್ಲಿ ಇಂದು ನಡೆಯಿತು‌.

ಅದಮಾರು ವಿಶ್ವಪ್ರಿಯ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಈಶಪ್ರಿಯ ತೀರ್ಥಶ್ರೀಪಾದರು ನಡೆಸುತ್ತಿರುವ ಶ್ರೀ ಕೃಷ್ಣಪೂಜಾ ಪರ್ಯಾಯದ ಶ್ರೀಕೃಷ್ಣಜನ್ಮಾಷ್ಟಮಿಯ ಶ್ರೀಕೃಷ್ಣ ಲೀಲೋತ್ಸವ ಸೆಪ್ಟೆಂಬರ್ 11ರಂದು ವೈಭವದಿಂದ ನಡೆಯಲಿದೆ.

ಈ ಪ್ರಯುಕ್ತ ರಥಬೀದಿ ಪರಿಸರದಲ್ಲಿ ಉತ್ಸವ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಗುರ್ಜಿ ನೆಡುವ ಮುಹೂರ್ತ ನೆರವೇರಿತು.

ಕೃಷ್ಣಮಠದ ದಿವಾನರಾದ ಶ್ರೀ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯಗಾರರಾದ ಶ್ರೀ ಮುದರಂಗಡಿ ಲಕ್ಷ್ಮೀಶ ಭಟ್, ಕೊಠಾರಿಗಳಾದ ಶ್ರೀರಮಣ ಆಚಾರ್ಯ, ವ್ಯವಸ್ಥಾಪಕರಾದ ಗೋವಿಂದರಾಜ್, ಮೇಸ್ತ್ರಿಗಳಾದ ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂದಿ ಉಪಸ್ಥಿತರಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

19 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

19 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

19 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

19 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

19 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

20 hours ago