ಉಡುಪಿ: ಶ್ರೀಕೃಷ್ಣ ಮಠ ಪರ್ಯಾಯ ಅದಮಾರು ಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಯ ಪ್ರಯುಕ್ತ ನಡೆಯುವ ಶ್ರೀಕೃಷ್ಣ ಲೀಲೋತ್ಸವದ ಪೂರ್ವ ತಯಾರಿಯ ಮುಹೂರ್ತ ಕೃಷ್ಣಮಠದ ರಥಬೀದಿಯಲ್ಲಿ ಇಂದು ನಡೆಯಿತು.
ಅದಮಾರು ವಿಶ್ವಪ್ರಿಯ ತೀರ್ಥ ಶ್ರೀಪಾದರ ಮಾರ್ಗದರ್ಶನದಲ್ಲಿ ಈಶಪ್ರಿಯ ತೀರ್ಥಶ್ರೀಪಾದರು ನಡೆಸುತ್ತಿರುವ ಶ್ರೀ ಕೃಷ್ಣಪೂಜಾ ಪರ್ಯಾಯದ ಶ್ರೀಕೃಷ್ಣಜನ್ಮಾಷ್ಟಮಿಯ ಶ್ರೀಕೃಷ್ಣ ಲೀಲೋತ್ಸವ ಸೆಪ್ಟೆಂಬರ್ 11ರಂದು ವೈಭವದಿಂದ ನಡೆಯಲಿದೆ.
ಈ ಪ್ರಯುಕ್ತ ರಥಬೀದಿ ಪರಿಸರದಲ್ಲಿ ಉತ್ಸವ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ಗುರ್ಜಿ ನೆಡುವ ಮುಹೂರ್ತ ನೆರವೇರಿತು.
ಕೃಷ್ಣಮಠದ ದಿವಾನರಾದ ಶ್ರೀ ಲಕ್ಷ್ಮೀನಾರಾಯಣ ಮುಚ್ಚಿಂತ್ತಾಯ, ಪಾರುಪತ್ಯಗಾರರಾದ ಶ್ರೀ ಮುದರಂಗಡಿ ಲಕ್ಷ್ಮೀಶ ಭಟ್, ಕೊಠಾರಿಗಳಾದ ಶ್ರೀರಮಣ ಆಚಾರ್ಯ, ವ್ಯವಸ್ಥಾಪಕರಾದ ಗೋವಿಂದರಾಜ್, ಮೇಸ್ತ್ರಿಗಳಾದ ಪದ್ಮನಾಭ ಮೇಸ್ತ್ರಿ, ಪ್ರದೀಪ್ ಕುಮಾರ್ ಮತ್ತು ಮಠದ ಸಿಬ್ಬಂದಿ ಉಪಸ್ಥಿತರಿದ್ದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…