ಉಡುಪಿ: ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣ ದೇವರ ದರ್ಶನ ಪಡೆದರು. ಮಠದ ವತಿಯಿಂದ ಅಣ್ಣಾಮಲೈ ಅವರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು.
ಕನಕ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣ ದೇವರ ದರ್ಶನ ಪಡೆದ ಅಣ್ಣಾಮಲೈ, ಬಳಿಕ ಶ್ರೀಮಠದ ಪ್ರಸಾದ ಸ್ವೀಕರಿಸಿದರು. ಈ ವೇಳೆ ಮಠದ ವತಿಯಿಂದ ಪ್ರಸಾದ ಹಾಗೂ ಕೃಷ್ಣದೇವರ ಭಾವಚಿತ್ರ ನೀಡಿ ಅವರನ್ನು ಗೌರವಿಸಲಾಯಿತು.
ಇದನ್ನೂ ಓದಿ:
ಅಣ್ಣಾಮಲೈ ಅವರು ಈ ಹಿಂದೆ ಉಡುಪಿಯಲ್ಲಿ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಹೀಗಾಗಿ ಅವರು ಮಠಕ್ಕೆ ಭೇಟಿ ನೀಡಿರುವ ಸುದ್ದಿ ತಿಳಿಯುತ್ತಿದ್ದಂತೆ ಅವರನ್ನು ಭೇಟಿಯಾಗಲು ಅನೇಕ ಅಭಿಮಾನಿಗಳು ಆಗಮಿಸಿದ್ದರು.
ಬಿಜೆಪಿಯನ್ನು ತೊರೆದು ‘ವೀ ದ ಲೀಡರ್ಸ್ ಮೂವ್ಮೆಂಟ್’ ಆರಂಭಿಸಿದ ಬಳಿಕ ಅಣ್ಣಾಮಲೈ ಉಡುಪಿಗೆ ನೀಡುತ್ತಿರುವ ಎರಡನೇ ಭೇಟಿ ಇದಾಗಿದೆ. ಈ ಹಿಂದೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೂ ಭೇಟಿ ನೀಡಿ ದೇವರ ದರ್ಶನ ಪಡೆದಿದ್ದರು.
ಇದನ್ನೂ ಓದಿ:
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…
ವೋಟರ್ ಲಿಸ್ಟ್ನಿಂದ ತಮ್ಮ ಹೆಸರು ಕೈಬಿಡಲಾಗಿದೆ : ನಟ ಪ್ರಕಾಶ್ ರಾಜ್ ಆರೋಪಕ್ಕೆ ಚುನಾವಣಾಧಿಕಾರಿ ಸ್ಪಷ್ಟನೆ ಬೆಂಗಳೂರು: ಮತದಾರರ ಪಟ್ಟಿಯಿಂದ…