Featured

ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ನೆಲಭೋಜನ ಹರಕೆ ತೀರಿಸಿದ ವಸಿಷ್ಠ-ಹರಿಪ್ರಿಯಾ ದಂಪತಿ – Vishwanews24

ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ನೆಲಭೋಜನ ಹರಕೆ ತೀರಿಸಿದ ವಸಿಷ್ಠ ಸಿಂಹ-ಹರಿಪ್ರಿಯಾ

ಉಡುಪಿ: ಸ್ಯಾಂಡಲ್‌ವುಡ್‌ನ ನಟ ವಸಿಷ್ಠ ಸಿಂಹ ಹಾಗೂ ಅವರ ಪತ್ನಿ ಹರಿಪ್ರಿಯಾ ಖುಷಿ-ಖುಷಿಯಾಗಿ ಸಂಸಾರ ನಡೆಸುತ್ತಿದ್ದಾರೆ. ಇವರು ಒಟ್ಟಾಗಿ ಹಲವು ಕಡೆಗಳಿಗೆ ತೆರಳಿದ್ದಾರೆ.

ಇತ್ತೀಚೆಗಷ್ಟೇ ಈ ಜೋಡಿ ಮೊದಲ ಬಾರಿಗೆ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಮಾಡಿದ್ದರು. ಮಂತ್ರಾಲಯದ ಮಠಕ್ಕೆ ಆಗಮಿಸಿದ ಈ ದಂಪತಿ ಮೊದಲು ರಾಯರ ಮೂಲ ಬೃಂದಾವನದ ದರ್ಶನ ಪಡೆದರು.

 

ಇದೀಗ ವಸಿಷ್ಠ ಸಿಂಹ ಮತ್ತು ಹರಿಪ್ರಿಯಾ ದಂಪತಿ ಗುರುವಾರ ಉಡುಪಿಯ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪುನೀತರಾದರು.

ಇದೇ ಸಂದರ್ಭದಲ್ಲಿ ಅವರು ಮುಖ್ಯಪ್ರಾಣದೇವರ ಸನ್ನಿಧಿಯಲ್ಲಿ ನೆಲಭೋಜನ ಹರಕೆಯನ್ನು ತೀರಿಸಿದರು. ಈ ಸಂದರ್ಭದಲ್ಲಿ ಖ್ಯಾತ ಭಕ್ತಿಗೀತೆ ಗಾಯಕ ಮಧೂರು ನಾರಾಯಣ ಸರಳಾಯ ಉಪಸ್ಥಿತರಿದ್ದರು.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago