ಉಡುಪಿ: ಪ್ರವಾಸಿಗರು ಹೆಚ್ಚಿದಂತೆ ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಅಪರಾಧ ಪ್ರಕರಣಗಳು ವರದಿಯಾಗುತ್ತಿದೆ. ಕಳೆದ ಒಂದು ತಿಂಗಳಿಂದ ಲಕ್ಷಾಂತರ ಪ್ರವಾಸಿಗರು ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುತ್ತಿದ್ದು, ಸರದಿಯ ಸಾಲಿನಲ್ಲಿ ನಿಂತು ಕೃಷ್ಣ ದರ್ಶನ ಕೈಗೊಳ್ಳುತ್ತಿದ್ದಾರೆ.
ಸಾವಿರಾರು ಜನ ಓಡಾಡುವ ಕೃಷ್ಣ ಮಠದ ಒಳಾಂಗಣದಲ್ಲಿ, ಇತ್ತೀಚಿಗೆ ಕೆಲವು ಪಿಕ್ ಪಾಕೆಟ್ ಪ್ರಕರಣಗಳು ನಡೆದಿದೆ. ಪ್ರವಾಸಿಗರನ್ನೇ ಟಾರ್ಗೆಟ್ ಮಾಡಿಕೊಂಡಿರುವ ದುಷ್ಕರ್ಮಿಗಳು, ಅರಿವಿಗೆ ಬಾರದಂತೆ ಪರ್ಸುಗಳನ್ನು ಎಗರಿಸುತ್ತಿದ್ದಾರೆ.
ಇತ್ತೀಚಿಗೆ ಮಹಿಳೆಯೊಬ್ಬರ ಪರ್ಸ್ ಎಗರಿಸಿದ ಪ್ರಕರಣ ನಗರ ಠಾಣೆಯಲ್ಲಿ ದಾಖಲಾಗಿದ್ದು, ಕೆಲ ಪ್ರವಾಸಿಗರ ಅರಿವಿಗೆ ಬಾರದಂತೆ ಕಳ್ಳತನ ನಡೆಯುತ್ತಿದೆ. ಪ್ರವಾಸಿಗರು ಎಚ್ಚರಿಕೆಯಿಂದ ಇರುವುದು ಅಗತ್ಯವಾಗಿದೆ.
ಮೀನುಗಾರರಿಗೆ ಸೀಮೆಎಣ್ಣೆ ಒದಗಿಸಲು ಸಂಸದರಿಂದ ಸಚಿವ ಹರ್ದೀಪ್ ಸಿಂಗ್ ಪುರಿ ಅವರಿಗೆ ಮನವಿ ಕುಂದಾಪುರ: ರಾಜ್ಯದ ಸಾಂಪ್ರದಾಯಿಕ ನಾಡ ದೋಣಿ…
ಕಡಬ : ಜಲಪಾತಕ್ಕೆ ತೆರಳಿದ್ದ ಅಪ್ರಾಪ್ತ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪ್ರಕರಣ ದಾಖಲು ಕಡಬ : ಜಲಪಾತಕ್ಕೆ ತೆರಳಿದ್ದ…
ಹಳಿ ನಿರ್ವಹಣೆ: ಅ.4ರಿಂದ ಬೆಂಗಳೂರು - ಮಂಗಳೂರು ನಡುವಿನ ಹಲವು ರೈಲುಗಳ ಸಂಚಾರ ರದ್ದು ಮಂಗಳೂರು: ಶಿರಿಬಾಗಿಲು- ಯಡಕುಮೇರಿ ರೈಲು…
ಮುಂಬೈ ಭೂಕುಸಿತ: ಇಬ್ಬರು ಬಲಿ, ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ ಮುಂಬೈ: ಘಾಟ್ಕೋಪರ್ನ ಚಿರಾಗ್ ನಗರದ ಗೌಸಿಯಾ ಚಾಲ್ನಲ್ಲಿ ಬುಧವಾರ…
ಪ್ರಜ್ವಲ್ ರೇವಣ್ಣ ಸೆಲ್ನಲ್ಲಿ ಮೊಬೈಲ್ ಪತ್ತೆ : ಜೈಲಾಧಿಕಾರಿ ಸಸ್ಪೆಂಡ್, SPಗೆ ಶೋಕಾಸ್ ನೋಟಿಸ್ ಬೆಂಗಳೂರು: ಜೀವಾವಧಿ ಶಿಕ್ಷೆಗೆ ಗುರಿಯಾಗಿ…
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…