ಕೊಲ್ಲೂರು: ನವರಾತ್ರಿಗೆ ದಿನಗಣನೆ ಆರಂಭಗೊಂಡಿದೆ.ಇದೇ ತಿಂಗಳ ಏಳರಿಂದ ಹದಿನೈದರ ತನಕ ನವರಾತ್ರಿ ಉತ್ಸವ ನಡೆಯಲಿದೆ. ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಈ ಬಾರಿ ಸರಳವಾಗಿ ನವರಾತ್ರಿ ಉತ್ಸವ ಆಚರಿಸಲಾಗುತ್ತಿದೆ.
ಅಕ್ಟೋಬರ್ 7 ರಿಂದ 15ರವರೆಗೆ ದೇಗುಲದಲ್ಲಿ ನವರಾತ್ರಿ ಉತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಲು ತೀರ್ಮಾನಿಸಲಾಗಿದೆ. ಕ್ಷೇತ್ರದ ಒಳಗಷ್ಟೇ ಸರಳವಾಗಿ ಈ ಬಾರಿ ಉತ್ಸವ ಆಚರಣೆಗಳು ನಡೆಯಲಿವೆ. ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮಗಳು ಕೂಡ ಸಂಪ್ರದಾಯಕ್ಕೆ ಸೀಮಿತವಾಗಿ ನಡೆಯಲಿವೆ.
ಅಕ್ಟೋಬರ್ 14ರಂದು ನಡೆಯುವ ನವಮಿ ರಥೋತ್ಸವದಂದು ಕೂಡ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಬಂದನಂತರ ಕಳೆದ ಎರಡು ವರ್ಷಗಳಿಂದ ಇದೇ ಮಾದರಿಯಲ್ಲಿ ಅತ್ಯಂತ ಸರಳವಾಗಿ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಸ್ಯಾಂಡಲ್ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು -Vishwanews24
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…
ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್ಐವಿ ಸೋಂಕಿನ…
ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…
ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…
ಮಂಗಳೂರು: ಡಿವೈಡರ್ಗೆ ಬಸ್ ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…
ಕಾಪು : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್ಗಳ ಗುದ್ದಾಟ ಕಾಪು: ಎರಡು ಎಕ್ಸ್ಪ್ರೆಸ್ ಬಸ್ಸುಗಳು ಪ್ರಯಾಣಿಕರು…