Featured

ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು : ಈ ಬಾರಿ ಸರಳ ನವರಾತ್ರಿ ಉತ್ಸವ ಆಚರಣೆ  -Vishwanews24

ಉಡುಪಿ: ಶ್ರೀ ಕ್ಷೇತ್ರ ಕೊಲ್ಲೂರು : ಈ ಬಾರಿ ಸರಳ ನವರಾತ್ರಿ ಉತ್ಸವ ಆಚರಣೆ  -Vishwanews24

ಕೊಲ್ಲೂರು: ನವರಾತ್ರಿಗೆ ದಿನಗಣನೆ ಆರಂಭಗೊಂಡಿದೆ.ಇದೇ ತಿಂಗಳ ಏಳರಿಂದ ಹದಿನೈದರ ತನಕ ನವರಾತ್ರಿ ಉತ್ಸವ ನಡೆಯಲಿದೆ. ದಕ್ಷಿಣ ಭಾರತದ ಪ್ರಸಿದ್ಧ ದೇವಿಯ ಕ್ಷೇತ್ರಗಳಲ್ಲಿ ಒಂದಾದ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರಿನಲ್ಲಿ ಈ ಬಾರಿ ಸರಳವಾಗಿ ನವರಾತ್ರಿ ಉತ್ಸವ ಆಚರಿಸಲಾಗುತ್ತಿದೆ.

ಅಕ್ಟೋಬರ್ 7 ರಿಂದ 15ರವರೆಗೆ ದೇಗುಲದಲ್ಲಿ ನವರಾತ್ರಿ ಉತ್ಸವವನ್ನು ಸರ್ಕಾರದ ಮಾರ್ಗಸೂಚಿಯಂತೆ ನಡೆಸಲು ತೀರ್ಮಾನಿಸಲಾಗಿದೆ. ಕ್ಷೇತ್ರದ ಒಳಗಷ್ಟೇ ಸರಳವಾಗಿ ಈ ಬಾರಿ ಉತ್ಸವ ಆಚರಣೆಗಳು ನಡೆಯಲಿವೆ. ವಿದ್ಯಾರಂಭ, ಅನ್ನಪ್ರಾಶನ ಕಾರ್ಯಕ್ರಮಗಳು ಕೂಡ ಸಂಪ್ರದಾಯಕ್ಕೆ ಸೀಮಿತವಾಗಿ ನಡೆಯಲಿವೆ.

ಅಕ್ಟೋಬರ್ 14ರಂದು ನಡೆಯುವ ನವಮಿ ರಥೋತ್ಸವದಂದು ಕೂಡ ಸಾರ್ವಜನಿಕರ ಪ್ರವೇಶವನ್ನು ನಿರ್ಬಂಧಿಸಲಾಗಿದೆ ಎಂದು ಕಾರ್ಯನಿರ್ವಹಣಾಧಿಕಾರಿಗಳು ತಿಳಿಸಿದ್ದಾರೆ. ಕೊರೋನಾ ಬಂದನಂತರ ಕಳೆದ ಎರಡು ವರ್ಷಗಳಿಂದ ಇದೇ ಮಾದರಿಯಲ್ಲಿ ಅತ್ಯಂತ ಸರಳವಾಗಿ ನವರಾತ್ರಿ ಉತ್ಸವವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಸ್ಯಾಂಡಲ್‍ವುಡ್ ಹಿರಿಯ ನಟ ಸತ್ಯಜಿತ್ ಆರೋಗ್ಯದಲ್ಲಿ ವ್ಯತ್ಯಯ, ಆಸ್ಪತ್ರೆಗೆ ದಾಖಲು -Vishwanews24

Vishwa News 24

Recent Posts

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು – vishwanews24

ಬೆಂಗಳೂರು – ಮಂಗಳೂರು ವಂದೇ ಭಾರತ್ ರೈಲಿನ ಪ್ರಾಯೋಗಿಕ ಸಂಚಾರ ರದ್ದು ಮಂಗಳೂರು : ಜೂನ್ 3ರಂದು ನಿಗದಿಯಾಗಿದ್ದ ಬಹು…

22 minutes ago

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ – vishwanews24

ಕಾಪು: ರಸ್ತೆ ಬದಿಯ ಮೈಲುಗಲ್ಲು ಹಾಗೂ ಸ್ಕೂಟರ್‌ಗೆ ಕಾರು ಢಿಕ್ಕಿ: ಚಾಲಕನಿಗೆ ಗಾಯ ಕಾಪು : ಕಾರೊಂದು ರಸ್ತೆ ಬದಿಯ…

35 minutes ago

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  – vishwanews24

ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ದರ 42 ರೂ. ಏರಿಕೆ  ನವದೆಹಲಿ : ಜಾಗತಿಕ ಇಂಧನ ಬಿಕ್ಕಟ್ಟಿನ ನಡುವೆ ದೇಶದ…

1 hour ago

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

2 days ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

2 days ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

2 days ago