Featured

ಉಡುಪಿ: ಷೇರು ಮಾರುಕಟ್ಟೆಯ ಹೂಡಿಕೆಯ ಮೂಲಕ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿಸಿ ಮಹಿಳೆಗೆ 51.9 ಲಕ್ಷ ರೂ ವಂಚನೆ – vishwanews24

ಉಡುಪಿ: ಷೇರು ಮಾರುಕಟ್ಟೆಯ ಹೂಡಿಕೆಯ ಮೂಲಕ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿಸಿ ಮಹಿಳೆಗೆ 51.9 ಲಕ್ಷ ರೂ ವಂಚನೆ

ಉಡುಪಿ: ಷೇರು ಮಾರುಕಟ್ಟೆಯ ಹೂಡಿಕೆಯ ಮೂಲಕ ಹೆಚ್ಚಿನ ಹಣ ಗಳಿಸಬಹುದೆಂದು ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬಗ್ಗೆ ಇಲ್ಲಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಮಹಿಳೆಯೊಬ್ಬರಿಗೆ ಟೈಗರ್ ಗ್ಲೋಬಲ್ ಟ್ರೇಡ್ ಎಂಬ ಮೊಬೈಲ್ ಆ್ಯಪ್ ಕಂಪನಿಯು ಟಿಆರ್ ಟ್ರೇಡ್ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭವನ್ನು ಪಡೆಯಬಹುದು ಎಂದು ಅಪರಿಚಿತರಿಂದ ಟೆಲಿಗ್ರಾಮ್ ಮತ್ತು ವಾಟ್ಸಾಪ್‌ನಲ್ಲಿ ಸಂದೇಶಗಳು ಬಂದಿವೆ.

ಇದರೊಂದಿಗೆ ಅಪರಿಚಿತರು 48-72 ಗಂಟೆಗಳ ಒಳಗೆ ಹಣವನ್ನು ಹಿಂಪಡೆಯಬಹುದೆಂಬ ಭರವಸೆ ನೀಡಿದ್ದಾರೆ. ಇದರಲ್ಲಿ ಹಣ ಹೂಡಿಕೆ ಮಾಡಲು ಮಹಿಳೆಯೂ, ವಂಚಕರು ಕಳುಹಿಸಿದ ಟೆಲಿಗ್ರಾಂ ಮತ್ತು ವಾಟ್ಸಾಪ್ ಗ್ರೂಪ್‌ಗಳಿಗೆ ಲಿಂಕ್ ಮೂಲಕ ಹಣ ಕಳುಹಿಸಬೇಕಿತ್ತು. ಇದನ್ನು ನಂಬಿದ ಮಹಿಳೆ ಒಟ್ಟು 51,90,000 ರೂ.ಗಳನ್ನು ನವೆಂಬರ್ 16 ಮತ್ತು ಡಿಸೆಂಬರ್ 13 ರ ನಡುವೆ UPI ಮತ್ತು IMPS ಮೂಲಕ ಹಣ ವರ್ಗಾವಣೆ ಮಾಡಿದ್ದಾರೆ.

ಆದರೆ ಆರೋಪಿಗಳು ಹಣ ಮತ್ತು ಲಾಭಾಂಶವನ್ನು ನೀಡದೆ ವಂಚಿಸಿದ್ದಾರೆ. ಘಟನೆಯ ಕುರಿತು ಸೇನ್ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

Vishwa News 24

Recent Posts

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago

ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ : ವಿಪಕ್ಷಗಳಿಗೆ ಜಮೀರ್ ಅಹ್ಮದ್ ಖಾನ್‌  ತಿರುಗೇಟು – vishwanews24

ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ  ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್‌ ಅಹ್ಮದ್‌ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…

3 days ago

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ – vishwanews24

ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…

3 days ago