ಉಡುಪಿ: ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿ ದೇಶಪ್ರೇಮ ದೇಶ ನಿಷ್ಠೆಯ ಸಂಘಟನೆಯಾಗಿದ್ದು, ಕಳೆದ ಐದು ತಿಂಗಳಲ್ಲಿ ಆರ್ ಎಸ್ಎಸ್ ಸಂಘಟನೆಯ ಕೆಲಸವನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ಯರಾಜ್ ಹೇಳಿದ್ದಾರೆ.
ಆರ್ ಎಸ್ ಎಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪದಲ್ಲಿ ಭಾಗಿಯಾದ ಪ್ರಮೋದ್ ಮಧ್ವರಾಜ್ ಮಾತನಾಡಿದ ಅವರು ದೇಶದ ಕಟ್ಟಕಡೆಯ ಬಡವನ ಬಗ್ಗೆ ಸೇವಾ ರೂಪದಲ್ಲಿ ಆರ್ ಎಸ್ ಎಸ್ ಕೆಲಸ ಮಾಡುತ್ತಿದೆ, ಕಳೆದ ಐದು ತಿಂಗಳಲ್ಲಿ ನಾನು ಇದನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ. ಸಂಘದ ಹೊರಗೆ ಇದ್ದು ಟೀಕೆ ಮಾಡುವುದು ಸುಲಭ. ದೇಶ ಕಟ್ಟುವ ಕೆಲಸ ಸಂಸ್ಕಾರ ಉದ್ದೀಪಿಸುವ ಕೆಲಸ ವನ್ನು ಆರ್ ಎಸ್ ಎಸ್ ಮಾಡುತ್ತಿದೆ.
ಕಟ್ಟ ಕಡೆಯ ವ್ಯಕ್ತಿಯ ಶಿಕ್ಷಣ ಮತ್ತು ಆರೋಗ್ಯಕ್ಕೆ RSS ಸೇವೆ ಸಲ್ಲಿಸುತ್ತಿದ್ದು, ಸಂಘವನ್ನು ತಿಳಿದುಕೊಳ್ಳದೆ ವಿರೋಧ ಮಾತನಾಡಬಾರದು, ನಾನು ಕೂಡ ಹಿಂದೆ ಆರ್ ಎಸ್ ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ ಆದರೆ ಆರ್ ಎಸ್ ಎಸ್ ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ. ಅಜ್ಞಾನದಿಂದ ಸಂಘದ ಬಗ್ಗೆ ಟೀಕೆ ಮಾಡುವ ಒಂದು ವರ್ಗ ಇದೆ, ಆರ್ ಎಸ್ ಎಸ್ ನ ಶಕ್ತಿಯನ್ನು ಸಹಿಸದೆ ಟೀಕೆ ಮಾಡುವವರಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಾರೆ, ಹೊಟ್ಟೆಕಿಚ್ಚಿನಿಂದ ಮಾತನಾಡುವವರಿಗೆ ಮದ್ದಿಲ್ಲ ಎಂದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…