ಉಡುಪಿ: ಆರ್ ಎಸ್ ಎಸ್ ಸಂಘಟನೆ ಒಂದು ದೇಶಭಕ್ತಿ ದೇಶಪ್ರೇಮ ದೇಶ ನಿಷ್ಠೆಯ ಸಂಘಟನೆಯಾಗಿದ್ದು, ಕಳೆದ ಐದು ತಿಂಗಳಲ್ಲಿ ಆರ್ ಎಸ್ಎಸ್ ಸಂಘಟನೆಯ ಕೆಲಸವನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ಯರಾಜ್ ಹೇಳಿದ್ದಾರೆ.
ಆರ್ ಎಸ್ ಎಸ್ ಪ್ರಾಥಮಿಕ ಶಿಕ್ಷಾ ವರ್ಗದ ಸಮಾರೋಪದಲ್ಲಿ ಭಾಗಿಯಾದ ಪ್ರಮೋದ್ ಮಧ್ವರಾಜ್ ಮಾತನಾಡಿದ ಅವರು ದೇಶದ ಕಟ್ಟಕಡೆಯ ಬಡವನ ಬಗ್ಗೆ ಸೇವಾ ರೂಪದಲ್ಲಿ ಆರ್ ಎಸ್ ಎಸ್ ಕೆಲಸ ಮಾಡುತ್ತಿದೆ, ಕಳೆದ ಐದು ತಿಂಗಳಲ್ಲಿ ನಾನು ಇದನ್ನು ಪ್ರತ್ಯಕ್ಷವಾಗಿ ಕಂಡಿದ್ದೇನೆ. ಸಂಘದ ಹೊರಗೆ ಇದ್ದು ಟೀಕೆ ಮಾಡುವುದು ಸುಲಭ. ದೇಶ ಕಟ್ಟುವ ಕೆಲಸ ಸಂಸ್ಕಾರ ಉದ್ದೀಪಿಸುವ ಕೆಲಸ ವನ್ನು ಆರ್ ಎಸ್ ಎಸ್ ಮಾಡುತ್ತಿದೆ.
ಕಟ್ಟ ಕಡೆಯ ವ್ಯಕ್ತಿಯ ಶಿಕ್ಷಣ ಮತ್ತು ಆರೋಗ್ಯಕ್ಕೆ RSS ಸೇವೆ ಸಲ್ಲಿಸುತ್ತಿದ್ದು, ಸಂಘವನ್ನು ತಿಳಿದುಕೊಳ್ಳದೆ ವಿರೋಧ ಮಾತನಾಡಬಾರದು, ನಾನು ಕೂಡ ಹಿಂದೆ ಆರ್ ಎಸ್ ಎಸ್ ಬಗ್ಗೆ ವಿರೋಧ ಮಾತನಾಡುತ್ತಿದ್ದೆ ಆದರೆ ಆರ್ ಎಸ್ ಎಸ್ ಇಡೀ ದೇಶಕ್ಕೆ ಸಂಸ್ಕಾರ ಕೊಡುತ್ತಿದೆ. ಅಜ್ಞಾನದಿಂದ ಸಂಘದ ಬಗ್ಗೆ ಟೀಕೆ ಮಾಡುವ ಒಂದು ವರ್ಗ ಇದೆ, ಆರ್ ಎಸ್ ಎಸ್ ನ ಶಕ್ತಿಯನ್ನು ಸಹಿಸದೆ ಟೀಕೆ ಮಾಡುವವರಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಹೊಟ್ಟೆಕಿಚ್ಚಿನಿಂದ ಕೆಲವರು ಮಾತನಾಡುತ್ತಾರೆ, ಹೊಟ್ಟೆಕಿಚ್ಚಿನಿಂದ ಮಾತನಾಡುವವರಿಗೆ ಮದ್ದಿಲ್ಲ ಎಂದರು.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…