Featured

ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24

ಉಡುಪಿ: ಸಂಚಾರ ಪೋಲಿಸರಿಂದ ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಅಭಿಯಾನ -Vishwanews24

ಉಡುಪಿ: ಉಡುಪಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚುತಿದ್ದು ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ಮಾಸ್ಕ್ ಧರಿಸದವರ ವಿರುದ್ದ ಕಟಿಣ ಕ್ರಮ ಕೈಗೊಳ್ಳುತ್ತಿದೆ. ಇಂದು ಉಡುಪಿಯಲ್ಲಿ ಸಂಚಾರ ಪೋಲಿಸರು ಕಾನೂನು ಸುವ್ಯವಸ್ಥೆಯ ಜೊತೆಗೆ ಮಾಸ್ಕ್ ಜಾಗೃತಿ ಮೂಡಿಸಿದರು.

ಟ್ರಾಫಿಕ್ ಎಸ್.ಐ ಅಬ್ದುಲ್ ಖಾದರ್ ನೇತೃತ್ವದಲ್ಲಿ ಉಡುಪಿ ಸಂಚಾರ ಠಾಣಾ ಪೋಲಿಸರು ಉಡುಪಿಯ ಕಲ್ಸಂಕ, ಸರ್ವಿಸ್ ಬಸ್ ನಿಲ್ದಾಣದ ಬಳಿ ಮಾಸ್ಕ್ ಧರಿಸದವರ ವಿರುದ್ದ ದಂಡ ಹಾಕುವುದರ ಜೊತೆಗೆ ಸಾರ್ವಜನಿಕರಿಗೆ ಮಾಸ್ಕ್ ಅನ್ನು ವಿತರಿಸಿ ಜಾಗೃತಿ ಮೂಡಿಸುವ ಪ್ರಯತ್ನವನ್ನು ಮಾಡಿದರು.

ಇದನ್ನೂ ಓದಿ :ಕೋವಿಡ್ 2ನೇ ಅಲೆ : ಹೊಸ ಮಾರ್ಗ ಸೂಚಿ ಪ್ರಕಟ, ಮದುವೆಗೆ 200, ರಾಜಕೀಯ ಕಾರ್ಯಕ್ರಮಕ್ಕೆ– 500 ಮಂದಿಗೆ ಅವಕಾಶ -Vishwanews24

ಈ ಸಂಧರ್ಭದಲ್ಲಿ ಹಲವಾರು ಮಂದಿ ಮಾಸ್ಕ್ ಇದ್ದರೂ ಕೂಡ ಮಾಸ್ಕ್ ಧರಿಸದೇ ವಾಹನ ಚಲಾಯಿಸುವುದು ಕಂಡು ಬಂದಿತು.ಬಸ್‌ಗಳಲ್ಲಿ ಮಾಸ್ಕ್ ಧರಿಸದೇ ಪ್ರಯಾಣ ನಡೆಸಲು ಅವಕಾಶ ನೀಡಿದ ಕಾರಣಕ್ಕಾಗಿ ಬಸ್ ನಿರ್ವಾಹಕನೋರ್ವನಿಗೂ ದಂಡ ವಿದಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಉಡುಪಿ ಸಂಚಾರ ಠಾಣಾ ಎಸ್ ಐ ಅಬ್ದುಲ್ ಖಾದರ್ “ಉಡುಪಿಯಲ್ಲಿ ಕೊರೊನಾ ಪ್ರಕರಣ ಹೆಚ್ಚುತಿದ್ದು ಇತ್ತೀಚಿಗೆ ಜಿಲ್ಲಾಧಿಕಾರಿಗಳು ಕೂಡಾ ನಗರದಲ್ಲಿ ಮಾಸ್ಕ್ ಧರಿಸದವರ‌‌ ವಿರುದ್ದ ದಂಡ ವಿಧಿಸಿದ್ದರು. ‌ಈಗಾಗಲೆ ಉಡುಪಿಯಲ್ಲಿ 80 ಶೇಕಡಾ ಜನರು ಮಸ್ಕ್ ಧರಿಸುತಿದ್ದಾರೆ. ಮಾಸ್ಕ್ ಧರಿಸದವರಿಗೆ ದಂಡದ ಜೊತೆಗೆ ಅವರಿಗೆ ಮಾಸ್ಕ್ ಅನ್ನು ವಿತರಿಸುವ ಕೆಲಸವನ್ನು ಕೂಡಾ ನಾವು ಮಾಡುತ್ತಿದ್ದೇವೆ” ಎಂದರು.

ಇದನ್ನೂ ಓದಿ :ಉಡುಪಿ : ಮಾ. 27 ರಂದು ಮೆಘಾ ಲೋಕ್ ಅದಾಲತ್ -Vishwanews24

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago